Viral News: ವರನಿದ್ದ ಕುದುರೆ ಗಾಡಿಗೆ ತಗುಲಿದ ಬೆಂಕಿ, ಮುಂದೇನಾಯ್ತು? ವಿಡಿಯೋ ವೈರಲ್

Viral News: ವರನಿದ್ದ ಕುದುರೆ ಗಾಡಿಗೆ ತಗುಲಿದ ಬೆಂಕಿ, ಮುಂದೇನಾಯ್ತು? ವಿಡಿಯೋ ವೈರಲ್

Suvarna News   | Asianet News
Published : Dec 16, 2021, 05:05 PM ISTUpdated : Dec 16, 2021, 05:56 PM IST

ಮದುಮಗ ಕುದುರೆ ಏರಿ, ಮೆರವಣಿಗೆ ಹೊರಟಿದ್ದ. ಸುತ್ತಲೂ ಕುಟುಂಬದವರು, ಸ್ನೇಹಿತರು, ಹಿತೈಶಿಗಳು ಕುಣಿದು ಕುಪ್ಪಳಿಸುತ್ತಿದ್ದರು. ಸಂಭ್ರಮ ಮನೆ ಮಾಡಿತ್ತು. ಪಟಾಕಿ ಹೊಡೆದು ಸಂಭ್ರಮಿಸುತ್ತಿದ್ದರು. ಆಗ ಕುದುರೆ ಗಾಡಿಯಲ್ಲಿ ಇಟ್ಟಿದ್ದ ಪಟಾಕಿಗೆ ಬೆಂಕಿ ತಗುಲಿ ಹೊತ್ತಿ ಉರಿಯಲಾರಂಭಿಸಿತು. 

ಬೆಂಗಳೂರು (ಡಿ. 16): ಮದುಮಗ (Groom) ಕುದುರೆ ಏರಿ, ಮೆರವಣಿಗೆ ಹೊರಟಿದ್ದ. ಸುತ್ತಲೂ ಕುಟುಂಬದವರು, ಸ್ನೇಹಿತರು, ಹಿತೈಶಿಗಳು ಕುಣಿದು ಕುಪ್ಪಳಿಸುತ್ತಿದ್ದರು. ಸಂಭ್ರಮ ಮನೆ ಮಾಡಿತ್ತು. ಪಟಾಕಿ ಹೊಡೆದು ಸಂಭ್ರಮಿಸುತ್ತಿದ್ದರು. ಆಗ ಕುದುರೆ ಗಾಡಿಯಲ್ಲಿ ಇಟ್ಟಿದ್ದ ಪಟಾಕಿಗೆ ಬೆಂಕಿ (Fire) ತಗುಲಿ ಹೊತ್ತಿ ಉರಿಯಲಾರಂಭಿಸಿತು. ಕೂಡಲೇ ವರ ಗಾಡಿಯಿಂದ ಹಾರಿದ್ದಾನೆ. ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ. ಕೂಡಲೇ ಜನ ನೀರು ಹಾಕಿ ಬೆಂಕಿ ನಂದಿಸಿದರು. ಗುಜರಾತ್‌ನ (Gujarath) ಪಂಚಮಹಲ್ ಜಿಲ್ಲೆಯಲ್ಲಿ. 

 

 

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more