Viral News: ವರನಿದ್ದ ಕುದುರೆ ಗಾಡಿಗೆ ತಗುಲಿದ ಬೆಂಕಿ, ಮುಂದೇನಾಯ್ತು? ವಿಡಿಯೋ ವೈರಲ್

Viral News: ವರನಿದ್ದ ಕುದುರೆ ಗಾಡಿಗೆ ತಗುಲಿದ ಬೆಂಕಿ, ಮುಂದೇನಾಯ್ತು? ವಿಡಿಯೋ ವೈರಲ್

Suvarna News   | Asianet News
Published : Dec 16, 2021, 05:05 PM ISTUpdated : Dec 16, 2021, 05:56 PM IST

ಮದುಮಗ ಕುದುರೆ ಏರಿ, ಮೆರವಣಿಗೆ ಹೊರಟಿದ್ದ. ಸುತ್ತಲೂ ಕುಟುಂಬದವರು, ಸ್ನೇಹಿತರು, ಹಿತೈಶಿಗಳು ಕುಣಿದು ಕುಪ್ಪಳಿಸುತ್ತಿದ್ದರು. ಸಂಭ್ರಮ ಮನೆ ಮಾಡಿತ್ತು. ಪಟಾಕಿ ಹೊಡೆದು ಸಂಭ್ರಮಿಸುತ್ತಿದ್ದರು. ಆಗ ಕುದುರೆ ಗಾಡಿಯಲ್ಲಿ ಇಟ್ಟಿದ್ದ ಪಟಾಕಿಗೆ ಬೆಂಕಿ ತಗುಲಿ ಹೊತ್ತಿ ಉರಿಯಲಾರಂಭಿಸಿತು. 

ಬೆಂಗಳೂರು (ಡಿ. 16): ಮದುಮಗ (Groom) ಕುದುರೆ ಏರಿ, ಮೆರವಣಿಗೆ ಹೊರಟಿದ್ದ. ಸುತ್ತಲೂ ಕುಟುಂಬದವರು, ಸ್ನೇಹಿತರು, ಹಿತೈಶಿಗಳು ಕುಣಿದು ಕುಪ್ಪಳಿಸುತ್ತಿದ್ದರು. ಸಂಭ್ರಮ ಮನೆ ಮಾಡಿತ್ತು. ಪಟಾಕಿ ಹೊಡೆದು ಸಂಭ್ರಮಿಸುತ್ತಿದ್ದರು. ಆಗ ಕುದುರೆ ಗಾಡಿಯಲ್ಲಿ ಇಟ್ಟಿದ್ದ ಪಟಾಕಿಗೆ ಬೆಂಕಿ (Fire) ತಗುಲಿ ಹೊತ್ತಿ ಉರಿಯಲಾರಂಭಿಸಿತು. ಕೂಡಲೇ ವರ ಗಾಡಿಯಿಂದ ಹಾರಿದ್ದಾನೆ. ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ. ಕೂಡಲೇ ಜನ ನೀರು ಹಾಕಿ ಬೆಂಕಿ ನಂದಿಸಿದರು. ಗುಜರಾತ್‌ನ (Gujarath) ಪಂಚಮಹಲ್ ಜಿಲ್ಲೆಯಲ್ಲಿ. 

 

 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more