IAF Helicopter Crash: ಭೀಕರ ದುರಂತದಲ್ಲಿ ಬದುಕುಳಿದ ಏಕೈಕ ಸಿಬ್ಬಂದಿ ಕ್ಯಾ.ವರುಣ್‌ ಸಿಂಗ್‌!

IAF Helicopter Crash: ಭೀಕರ ದುರಂತದಲ್ಲಿ ಬದುಕುಳಿದ ಏಕೈಕ ಸಿಬ್ಬಂದಿ ಕ್ಯಾ.ವರುಣ್‌ ಸಿಂಗ್‌!

Published : Dec 09, 2021, 11:38 AM IST

ಸಶಸ್ತ್ರ ಪಡೆಗಳ ಮುಖ್ಯಸ್ಥ ರಾವತ್‌, ಅವರ ಪತ್ನಿ ಸೇರಿದಂತೆ 13 ಸೇನಾ ಸಿಬ್ಬಂದಿಯನ್ನು ಬಲಿಪಡೆದ ಹೆಲಿಕಾಪ್ಟರ್‌ ಪತನ ದುರ್ಘಟನೆಯಲ್ಲಿ ಭಾರತೀಯ ವಾಯುಪಡೆಯ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರು ಬದುಕುಳಿದಿದ್ದಾರೆ.

 

ನವದೆಹಲಿ(ಡಿ.09): ಸಶಸ್ತ್ರ ಪಡೆಗಳ ಮುಖ್ಯಸ್ಥ ರಾವತ್‌, ಅವರ ಪತ್ನಿ ಸೇರಿದಂತೆ 13 ಸೇನಾ ಸಿಬ್ಬಂದಿಯನ್ನು ಬಲಿಪಡೆದ ಹೆಲಿಕಾಪ್ಟರ್‌ ಪತನ ದುರ್ಘಟನೆಯಲ್ಲಿ ಭಾರತೀಯ ವಾಯುಪಡೆಯ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರು ಬದುಕುಳಿದಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಭಾರತೀಯ ವಾಯುಪಡೆ, ‘ಭದ್ರತಾ ಸೇವೆಗಳ ಸಿಬ್ಬಂದಿ ಕಾಲೇಜಿನಲ್ಲಿ ನಿರ್ದೇಶಕ ಸಿಬ್ಬಂದಿಯಾಗಿದ್ದ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರು ಬುಧವಾರ ಸಂಭವಿಸಿದ ದುರಂತದಲ್ಲಿ ಬದುಕುಳಿದ ಏಕಮಾತ್ರ ಸಿಬ್ಬಂದಿ. ಆದರೆ ಅವರು ಗಂಭೀರ ಪ್ರಮಾಣದ ಸುಟ್ಟಗಾಯಗಳಿಂದ ಜರ್ಜರಿತರಾಗಿದ್ದು, ಸದ್ಯ ಅವರಿಗೆ ವೆಲ್ಲಿಂಗ್ಟನ್‌ನಲ್ಲಿರುವ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಹೇಳಿದೆ.

2020ರಲ್ಲಿ ಹಾರಾಟದ ವೇಳೆ ತಮ್ಮ ಲಘು ಯುದ್ಧ ವಿಮಾನ ತೇಜಸ್‌ ಯುದ್ಧ ವಿಮಾನವನ್ನು ತುರ್ತಾಗಿ ರಕ್ಷಿಸಿದ ಹಿನ್ನೆಲೆಯಲ್ಲಿ ಇದೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ವೇಳೆ ಕ್ಯಾ. ವರುಣ್‌ ಸಿಂಗ್‌ ಅವರು ಶೌರ್ಯಚಕ್ರ ಪುರಸ್ಕಾರಕ್ಕೆ ಭಾಜನರಾಗಿದ್ದರು.

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more