IAF Helicopter Crash: ಭೀಕರ ದುರಂತದಲ್ಲಿ ಬದುಕುಳಿದ ಏಕೈಕ ಸಿಬ್ಬಂದಿ ಕ್ಯಾ.ವರುಣ್‌ ಸಿಂಗ್‌!

IAF Helicopter Crash: ಭೀಕರ ದುರಂತದಲ್ಲಿ ಬದುಕುಳಿದ ಏಕೈಕ ಸಿಬ್ಬಂದಿ ಕ್ಯಾ.ವರುಣ್‌ ಸಿಂಗ್‌!

Published : Dec 09, 2021, 11:38 AM IST

ಸಶಸ್ತ್ರ ಪಡೆಗಳ ಮುಖ್ಯಸ್ಥ ರಾವತ್‌, ಅವರ ಪತ್ನಿ ಸೇರಿದಂತೆ 13 ಸೇನಾ ಸಿಬ್ಬಂದಿಯನ್ನು ಬಲಿಪಡೆದ ಹೆಲಿಕಾಪ್ಟರ್‌ ಪತನ ದುರ್ಘಟನೆಯಲ್ಲಿ ಭಾರತೀಯ ವಾಯುಪಡೆಯ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರು ಬದುಕುಳಿದಿದ್ದಾರೆ.

 

ನವದೆಹಲಿ(ಡಿ.09): ಸಶಸ್ತ್ರ ಪಡೆಗಳ ಮುಖ್ಯಸ್ಥ ರಾವತ್‌, ಅವರ ಪತ್ನಿ ಸೇರಿದಂತೆ 13 ಸೇನಾ ಸಿಬ್ಬಂದಿಯನ್ನು ಬಲಿಪಡೆದ ಹೆಲಿಕಾಪ್ಟರ್‌ ಪತನ ದುರ್ಘಟನೆಯಲ್ಲಿ ಭಾರತೀಯ ವಾಯುಪಡೆಯ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರು ಬದುಕುಳಿದಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಭಾರತೀಯ ವಾಯುಪಡೆ, ‘ಭದ್ರತಾ ಸೇವೆಗಳ ಸಿಬ್ಬಂದಿ ಕಾಲೇಜಿನಲ್ಲಿ ನಿರ್ದೇಶಕ ಸಿಬ್ಬಂದಿಯಾಗಿದ್ದ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರು ಬುಧವಾರ ಸಂಭವಿಸಿದ ದುರಂತದಲ್ಲಿ ಬದುಕುಳಿದ ಏಕಮಾತ್ರ ಸಿಬ್ಬಂದಿ. ಆದರೆ ಅವರು ಗಂಭೀರ ಪ್ರಮಾಣದ ಸುಟ್ಟಗಾಯಗಳಿಂದ ಜರ್ಜರಿತರಾಗಿದ್ದು, ಸದ್ಯ ಅವರಿಗೆ ವೆಲ್ಲಿಂಗ್ಟನ್‌ನಲ್ಲಿರುವ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಹೇಳಿದೆ.

2020ರಲ್ಲಿ ಹಾರಾಟದ ವೇಳೆ ತಮ್ಮ ಲಘು ಯುದ್ಧ ವಿಮಾನ ತೇಜಸ್‌ ಯುದ್ಧ ವಿಮಾನವನ್ನು ತುರ್ತಾಗಿ ರಕ್ಷಿಸಿದ ಹಿನ್ನೆಲೆಯಲ್ಲಿ ಇದೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ವೇಳೆ ಕ್ಯಾ. ವರುಣ್‌ ಸಿಂಗ್‌ ಅವರು ಶೌರ್ಯಚಕ್ರ ಪುರಸ್ಕಾರಕ್ಕೆ ಭಾಜನರಾಗಿದ್ದರು.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more