ಉಗ್ರ ಪನ್ನುಗೆ ಎನ್ಐಎ ತಪರಾಕಿ: 19 ಉಗ್ರರಿಗೂ ಎದುರಾಯ್ತು ಸಂಕಷ್ಟ !

ಉಗ್ರ ಪನ್ನುಗೆ ಎನ್ಐಎ ತಪರಾಕಿ: 19 ಉಗ್ರರಿಗೂ ಎದುರಾಯ್ತು ಸಂಕಷ್ಟ !

Published : Sep 25, 2023, 01:25 PM IST

ಪಂಜಾಬ್‌ನ ಚಂಡೀಗಢದಲ್ಲಿನ ಪನ್ನು ಮನೆ ವಶಕ್ಕೆ 
ಖಾನ್‌ಕೋಟ್‌ನಲ್ಲಿರುವ ಉಗ್ರನ ಕೃಷಿ ಭೂಮಿ ವಶಕ್ಕೆ 
ಪನ್ನು ಆಸ್ತಿ-ಪಾಸ್ತಿಯವನ್ನು ವಶಕ್ಕೆ ಪಡೆದ ಸರ್ಕಾರ 
 

ದಿನದಿನಕ್ಕೂ ಭಾರತ (India) ಮತ್ತು ಕೆನಡಾ(Canada) ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ಜೋರಾಗ್ತಿದೆ. ಭಾರತದ ವಿರುದ್ಧ ನಿಂತಿರುವ ಕೆನಡಾಕ್ಕೆ ಭರ್ಜರಿ ತಿರುಗೇಟು ನೀಡಲಾಗಿದೆ. ಭಾರತದ ನಡೆ ಖಲಿಸ್ತಾನಿ ಉಗ್ರರಿಗೆ ಭಾರೀ ಪೆಟ್ಟು ಕೊಟ್ಟಿದೆ. ನಿಜ್ಜರ್ ಹತ್ಯೆಗೆ ಪ್ರತೀಕಾರದ ಮಾತಾಡಿದ್ದ ಖಲಿಸ್ತಾನಿ ಉಗ್ರನಿಗೆ ಶಾಕ್ ಕೊಡಲಾಗಿದೆ. ಸಿಖ್ಸ್ ಫಾರ್ ಜಸ್ಟಿಸ್ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನುಗೆ (Gurpatwant Singh Pannu) ತಪರಾಕಿ ಹಾಕಿದ್ದು, ಉಗ್ರ ಪನ್ನುಗೆ ಸೇರಿದ ಆಸ್ತಿಯನ್ನು ಎನ್ಐಎ ವಶಪಡಿಸಿಕೊಂಡಿದೆ. ಅಲ್ಲದೇ ದೇಶ ಬಿಟ್ಟು ಪರಾರಿಯಾದ 19 ಮಂದಿ ಖಲಿಸ್ತಾನ ಉಗ್ರರಿಗೂ ಸಂಕಷ್ಟ ಎದುರಾಗಿದೆ. 19 ಉಗ್ರರ ಆಸ್ತಿ ಮುಟ್ಟುಗೋಲಿಗೆ ಕ್ರಮ ಕೈಗೊಳ್ಳಲಾಗಿದೆ. 19 ಉಗ್ರರ ಪಟ್ಟಿ ಸಿದ್ಧಪಡಿಸಿ ಎನ್ಐಎ ಅಧಿಕಾರಿಗಳು ಕುಳಿತಿದ್ದಾರೆ.

ಇದನ್ನೂ ವೀಕ್ಷಿಸಿ:  ರಾಮಮಂದಿರ ಉದ್ಘಾಟನೆಗೆ ದಿನಗಣನೆ: ಅಯೋಧ್ಯೆ ತಲುಪಿದ ಮಂಗಳೂರು ನಾಗಲಿಂಗ ಪುಷ್ಪ !

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more