NewsHour 600 ವರ್ಷಗಳ ಕಾಲ ನಿರಂತರ ದಾಳಿ, ಔರಂಗಜೇಬ್ ದಾಳಿ ಬಳಿಕ ಮೇಲೇಳಲಿಲ್ಲ ಕಾಶಿ ಮಂದಿರ!

NewsHour 600 ವರ್ಷಗಳ ಕಾಲ ನಿರಂತರ ದಾಳಿ, ಔರಂಗಜೇಬ್ ದಾಳಿ ಬಳಿಕ ಮೇಲೇಳಲಿಲ್ಲ ಕಾಶಿ ಮಂದಿರ!

Published : May 17, 2022, 12:21 AM IST
  • ಗ್ಯಾನವ್ಯಾಪಿ ಮಸೀದಿ ಬಾವಿಯಲ್ಲಿ ಮೂಲ ವಿಶ್ವನಾಥ
  • ಗ್ಯಾನವ್ಯಾಪಿ ಮಸೀದಿ ಆವರಣದಲ್ಲಿ ಶಿವಲಿಂಗ ಪತ್ತೆ
  • ಆವರಣ ಸೀಲ್ ಮಾಡಲು ಆದೇಶಿಸಿದ ಕೋರ್ಟ್
     

ಸತತ 600 ವರ್ಷಗಳ ಕಾಲ ಕಾಶಿ ವಿಶ್ವನಾಥ ಮಂದಿರದ ಮೇಲೆ ದಾಳಿ ನಡೆಯುತ್ತಲೇ ಬಂದಿದೆ. ಪ್ರತಿ ದಾಳಿ ಬಳಿಕ ಮಂದಿರ ಪುನರ್ ನಿರ್ಮಿಸಲಾಗಿದೆ. ಆದರೆ ಔರಂಗಜೇಬ ದಾಳಿ ಬಳಿಕ ಮಂದಿ ಸಂಪೂರ್ಣನಾಶವಾಯಿತು. ಮತ್ತೆ ನಿರ್ಮಿಸಲು ಸಾಧ್ಯವಾಗಿಲ್ಲ. ಅಹಲ್ಯ ಭಾಯಿ ಹೋಲ್ಕರ್ ಮಸೀದಿ ಪಕ್ಕದಲ್ಲೇ ವಿಶ್ವನಾಥನ ಮಂದಿರ ನಿರ್ಮಿಸಿದರು. ಅದು ಈಗಿನ ಮಂದಿರವಾಗಿದೆ. ಮೂಲ ದೇವಸ್ಥಾನ  ಗ್ಯಾನವ್ಯಾಪಿ ಮಸೀದಿಯಾಗಿದೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more