NewsHour 600 ವರ್ಷಗಳ ಕಾಲ ನಿರಂತರ ದಾಳಿ, ಔರಂಗಜೇಬ್ ದಾಳಿ ಬಳಿಕ ಮೇಲೇಳಲಿಲ್ಲ ಕಾಶಿ ಮಂದಿರ!

NewsHour 600 ವರ್ಷಗಳ ಕಾಲ ನಿರಂತರ ದಾಳಿ, ಔರಂಗಜೇಬ್ ದಾಳಿ ಬಳಿಕ ಮೇಲೇಳಲಿಲ್ಲ ಕಾಶಿ ಮಂದಿರ!

Published : May 17, 2022, 12:21 AM IST
  • ಗ್ಯಾನವ್ಯಾಪಿ ಮಸೀದಿ ಬಾವಿಯಲ್ಲಿ ಮೂಲ ವಿಶ್ವನಾಥ
  • ಗ್ಯಾನವ್ಯಾಪಿ ಮಸೀದಿ ಆವರಣದಲ್ಲಿ ಶಿವಲಿಂಗ ಪತ್ತೆ
  • ಆವರಣ ಸೀಲ್ ಮಾಡಲು ಆದೇಶಿಸಿದ ಕೋರ್ಟ್
     

ಸತತ 600 ವರ್ಷಗಳ ಕಾಲ ಕಾಶಿ ವಿಶ್ವನಾಥ ಮಂದಿರದ ಮೇಲೆ ದಾಳಿ ನಡೆಯುತ್ತಲೇ ಬಂದಿದೆ. ಪ್ರತಿ ದಾಳಿ ಬಳಿಕ ಮಂದಿರ ಪುನರ್ ನಿರ್ಮಿಸಲಾಗಿದೆ. ಆದರೆ ಔರಂಗಜೇಬ ದಾಳಿ ಬಳಿಕ ಮಂದಿ ಸಂಪೂರ್ಣನಾಶವಾಯಿತು. ಮತ್ತೆ ನಿರ್ಮಿಸಲು ಸಾಧ್ಯವಾಗಿಲ್ಲ. ಅಹಲ್ಯ ಭಾಯಿ ಹೋಲ್ಕರ್ ಮಸೀದಿ ಪಕ್ಕದಲ್ಲೇ ವಿಶ್ವನಾಥನ ಮಂದಿರ ನಿರ್ಮಿಸಿದರು. ಅದು ಈಗಿನ ಮಂದಿರವಾಗಿದೆ. ಮೂಲ ದೇವಸ್ಥಾನ  ಗ್ಯಾನವ್ಯಾಪಿ ಮಸೀದಿಯಾಗಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more