ಜ್ಞಾನವಾಪಿ ಮಸೀದಿಯೋ ಮಂದಿರವೋ? ಕಾನೂನು ಹೋರಾಟದಲ್ಲಿ ಹಿಂದೂಗಳಿಗೆ ಮಹತ್ವದ ಗೆಲುವು!

ಜ್ಞಾನವಾಪಿ ಮಸೀದಿಯೋ ಮಂದಿರವೋ? ಕಾನೂನು ಹೋರಾಟದಲ್ಲಿ ಹಿಂದೂಗಳಿಗೆ ಮಹತ್ವದ ಗೆಲುವು!

Published : Dec 19, 2023, 11:10 PM IST

ಜ್ಞಾನವಾಪಿ ಮಸೀದಿಯೋ ಮಂದಿರವೋ, ತೀರ್ಮಾನ ಆಗಲಿ ಎಂದ ಹೈಕೋರ್ಟ, ಮುಸ್ಲಿಂ ಅರ್ಜಿದಾರರ 5 ಅರ್ಜಿಗಳು ವಜಾ, ಹಿಂದೂಗಳಿಗೆ ಮಹತ್ವದ ಗೆಲುವು, ಇಂಡಿ ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಹೆಸರು ಪ್ರಸ್ತಾಪ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ಹೈಲೆಟ್ಸ್ ಇಲ್ಲಿದೆ.

ಜ್ಞಾನವಾಪಿ ಮಸೀದಿ ವಿವಾದ ಕುರಿತು ಇಂದು ಅಲಹಬಾದ್ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಜ್ಞಾನವಾಪಿ ಮಸೀದಿಯೋ ಅಥವಾ ಮಂದಿರವೋ ಇದು ನಿರ್ಧಾರವಾಗಲಿ ಎಂದು ಕೋರ್ಟ್ ಹೇಳಿದೆ. ಜ್ಞಾನವಾಪಿ ಮಸೀದಿ ಕಾಶಿ ವಿಶ್ವನಾಥ ಮಂದಿರಕ್ಕೆ ಸೇರಿದ್ದು. ದೇವಸ್ಥಾನ ಕೆಡವಿ ಮಸೀದಿ ನಿರ್ಮಾಣ ಮಾಡಲಾಗಿದೆ. ಹೀಗಾಗಿ ದೇವಸ್ಥಾನ ಪುನರ್‌ಸ್ಥಾಪಿಸಲು ಅವಕಾಶ ನೀಡಬೇಕು ಎಂದು ಹಿಂದೂ ಅರ್ಜಿದಾರರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಮಾನ್ಯ ಮಾಡಿದೆ. ಇದೇ ವೇಳೆ ಇದರ ವಿರುದ್ಧ ಅರ್ಜಿ ಸಲ್ಲಿಸಿದ್ದ ಮುಸ್ಲಿಂ ಅರ್ಜಿದಾರರ 5 ಅರ್ಜಿಗಳನ್ನು ಕೋರ್ಟ್ ವಜಾ ಮಾಡಿದೆ. 6 ತಿಂಗಳ ಒಳಗೆ ಸರ್ವೆ ನಡೆಸಿ ಇದು ಹಿಂದೂಗಳ ಮಂದಿರವೋ ಅಥವಾ ಮಸೀದಿಯೋ ಎಂದು ನಿರ್ಧರವಾಗಬೇಕು ಎಂದು ಕೋರ್ಟ್ ಸೂಚಿಸಿದೆ.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more