ಜ್ಞಾನವಾಪಿ ಮಸೀದಿಯೋ ಮಂದಿರವೋ? ಕಾನೂನು ಹೋರಾಟದಲ್ಲಿ ಹಿಂದೂಗಳಿಗೆ ಮಹತ್ವದ ಗೆಲುವು!

ಜ್ಞಾನವಾಪಿ ಮಸೀದಿಯೋ ಮಂದಿರವೋ? ಕಾನೂನು ಹೋರಾಟದಲ್ಲಿ ಹಿಂದೂಗಳಿಗೆ ಮಹತ್ವದ ಗೆಲುವು!

Published : Dec 19, 2023, 11:10 PM IST

ಜ್ಞಾನವಾಪಿ ಮಸೀದಿಯೋ ಮಂದಿರವೋ, ತೀರ್ಮಾನ ಆಗಲಿ ಎಂದ ಹೈಕೋರ್ಟ, ಮುಸ್ಲಿಂ ಅರ್ಜಿದಾರರ 5 ಅರ್ಜಿಗಳು ವಜಾ, ಹಿಂದೂಗಳಿಗೆ ಮಹತ್ವದ ಗೆಲುವು, ಇಂಡಿ ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಹೆಸರು ಪ್ರಸ್ತಾಪ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ಹೈಲೆಟ್ಸ್ ಇಲ್ಲಿದೆ.

ಜ್ಞಾನವಾಪಿ ಮಸೀದಿ ವಿವಾದ ಕುರಿತು ಇಂದು ಅಲಹಬಾದ್ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಜ್ಞಾನವಾಪಿ ಮಸೀದಿಯೋ ಅಥವಾ ಮಂದಿರವೋ ಇದು ನಿರ್ಧಾರವಾಗಲಿ ಎಂದು ಕೋರ್ಟ್ ಹೇಳಿದೆ. ಜ್ಞಾನವಾಪಿ ಮಸೀದಿ ಕಾಶಿ ವಿಶ್ವನಾಥ ಮಂದಿರಕ್ಕೆ ಸೇರಿದ್ದು. ದೇವಸ್ಥಾನ ಕೆಡವಿ ಮಸೀದಿ ನಿರ್ಮಾಣ ಮಾಡಲಾಗಿದೆ. ಹೀಗಾಗಿ ದೇವಸ್ಥಾನ ಪುನರ್‌ಸ್ಥಾಪಿಸಲು ಅವಕಾಶ ನೀಡಬೇಕು ಎಂದು ಹಿಂದೂ ಅರ್ಜಿದಾರರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಮಾನ್ಯ ಮಾಡಿದೆ. ಇದೇ ವೇಳೆ ಇದರ ವಿರುದ್ಧ ಅರ್ಜಿ ಸಲ್ಲಿಸಿದ್ದ ಮುಸ್ಲಿಂ ಅರ್ಜಿದಾರರ 5 ಅರ್ಜಿಗಳನ್ನು ಕೋರ್ಟ್ ವಜಾ ಮಾಡಿದೆ. 6 ತಿಂಗಳ ಒಳಗೆ ಸರ್ವೆ ನಡೆಸಿ ಇದು ಹಿಂದೂಗಳ ಮಂದಿರವೋ ಅಥವಾ ಮಸೀದಿಯೋ ಎಂದು ನಿರ್ಧರವಾಗಬೇಕು ಎಂದು ಕೋರ್ಟ್ ಸೂಚಿಸಿದೆ.

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more