ಜ್ಞಾನವಾಪಿ ಮಸೀದಿಯೋ ಮಂದಿರವೋ? ಕಾನೂನು ಹೋರಾಟದಲ್ಲಿ ಹಿಂದೂಗಳಿಗೆ ಮಹತ್ವದ ಗೆಲುವು!

ಜ್ಞಾನವಾಪಿ ಮಸೀದಿಯೋ ಮಂದಿರವೋ? ಕಾನೂನು ಹೋರಾಟದಲ್ಲಿ ಹಿಂದೂಗಳಿಗೆ ಮಹತ್ವದ ಗೆಲುವು!

Published : Dec 19, 2023, 11:10 PM IST

ಜ್ಞಾನವಾಪಿ ಮಸೀದಿಯೋ ಮಂದಿರವೋ, ತೀರ್ಮಾನ ಆಗಲಿ ಎಂದ ಹೈಕೋರ್ಟ, ಮುಸ್ಲಿಂ ಅರ್ಜಿದಾರರ 5 ಅರ್ಜಿಗಳು ವಜಾ, ಹಿಂದೂಗಳಿಗೆ ಮಹತ್ವದ ಗೆಲುವು, ಇಂಡಿ ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಹೆಸರು ಪ್ರಸ್ತಾಪ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ಹೈಲೆಟ್ಸ್ ಇಲ್ಲಿದೆ.

ಜ್ಞಾನವಾಪಿ ಮಸೀದಿ ವಿವಾದ ಕುರಿತು ಇಂದು ಅಲಹಬಾದ್ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಜ್ಞಾನವಾಪಿ ಮಸೀದಿಯೋ ಅಥವಾ ಮಂದಿರವೋ ಇದು ನಿರ್ಧಾರವಾಗಲಿ ಎಂದು ಕೋರ್ಟ್ ಹೇಳಿದೆ. ಜ್ಞಾನವಾಪಿ ಮಸೀದಿ ಕಾಶಿ ವಿಶ್ವನಾಥ ಮಂದಿರಕ್ಕೆ ಸೇರಿದ್ದು. ದೇವಸ್ಥಾನ ಕೆಡವಿ ಮಸೀದಿ ನಿರ್ಮಾಣ ಮಾಡಲಾಗಿದೆ. ಹೀಗಾಗಿ ದೇವಸ್ಥಾನ ಪುನರ್‌ಸ್ಥಾಪಿಸಲು ಅವಕಾಶ ನೀಡಬೇಕು ಎಂದು ಹಿಂದೂ ಅರ್ಜಿದಾರರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಮಾನ್ಯ ಮಾಡಿದೆ. ಇದೇ ವೇಳೆ ಇದರ ವಿರುದ್ಧ ಅರ್ಜಿ ಸಲ್ಲಿಸಿದ್ದ ಮುಸ್ಲಿಂ ಅರ್ಜಿದಾರರ 5 ಅರ್ಜಿಗಳನ್ನು ಕೋರ್ಟ್ ವಜಾ ಮಾಡಿದೆ. 6 ತಿಂಗಳ ಒಳಗೆ ಸರ್ವೆ ನಡೆಸಿ ಇದು ಹಿಂದೂಗಳ ಮಂದಿರವೋ ಅಥವಾ ಮಸೀದಿಯೋ ಎಂದು ನಿರ್ಧರವಾಗಬೇಕು ಎಂದು ಕೋರ್ಟ್ ಸೂಚಿಸಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more