Gyanvapi Mosque Case, ಕಾಶಿ ಜ್ಞಾನವ್ಯಾಪಿ ವಿವಾದ ಅಯೋಧ್ಯೆಯ ದಾರಿ ಹಿಡಿಯುತ್ತಾ?

Gyanvapi Mosque Case, ಕಾಶಿ ಜ್ಞಾನವ್ಯಾಪಿ ವಿವಾದ ಅಯೋಧ್ಯೆಯ ದಾರಿ ಹಿಡಿಯುತ್ತಾ?

Published : Sep 12, 2022, 08:41 PM IST

ಜ್ಞಾನವಾಪಿ ಮಸೀದಿಯಲ್ಲಿ ಪೂಜೆಗೆ ಅವಕಾಶ ಕೋರಿದ್ದ ಹಿಂದೂಗಳ ಅರ್ಜಿ ಸ್ವೀಕಾರಗೊಂಡಿದೆ. ಮಸೀದಿ ಆವರಣದಲ್ಲಿರುವ ಹಿಂದೂ ದೇವರ ಪೂಜೆ ನಮ್ಮ ಹಕ್ಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ್ದ ವಾರಣಾಸಿ ಕೋರ್ಟ್, ಮುಸ್ಲಿಂ ಅರ್ಜಿದಾರರ ವಾದವನ್ನು ತಿರಸ್ಕರಿಸಿದೆ.

ವಾರಾಣಸಿಯ ಗ್ಯಾನವಾಪಿ ಮಸೀದಿ ವಿವಾದ ರಾಷ್ಟ್ರ ಮಟ್ಟದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ.. ಮಸೀದಿ ಆವರಣದಲ್ಲಿ ಶೃಂಗಾರ ಗೌರಿ, ಗಣೇಶ, ಆಂಜನೇಯ ನಂದಿ ವಿಗ್ರಹಗಳಿವೆ.. ಈ ದೇವರಿಗೆ ಪ್ರತಿದಿನ ಪೂಜೆಗೆ ಅವಕಾಶ ಕೋರಿ ದೆಹಲಿ ಮೂಲದ ಐವರು ಮಹಿಳೆಯರು ಅರ್ಜಿ ಸಲ್ಲಿಸಿದ್ದರು.. ಆಗಸ್ಟ್ 17, 2021ರಂದು ವಾರಾಣಾಸಿ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ಪ್ರಶ್ನಿಸಿ ಅಂಜುಮನ್ ಸಮಿತಿ ಒಂದು ಅರ್ಜಿ ಸಲ್ಲಿಸಿತ್ತು..  ಆದ್ರೆ, ಅಂಜುಮನ್ ಸಮಿತಿ ಅರ್ಜಿ ವಜಾಗೊಳಿಸಿದ ವಾರಾಣಸಿ ಜಿಲ್ಲಾ ಕೋರ್ಟ್, ಹಿಂದೂ ಮಹಿಳೆಯರ ಅರ್ಜಿ ವಿಚಾರಣೆಗೆ ಅರ್ಹ ಅನ್ನೋ ತೀರ್ಪು ನೀಡಿದೆ. ಇದೀಗ ವಾರಾಣಸಿ ಮಸೀದಿ ವಿವಾದ ಆಯೋಧ್ಯೆ ದಾರಿಯಲ್ಲಿ ಸಾಗುತ್ತಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಗ್ಯಾನವಾಪಿ ಮತ್ತೆ ಹಿಂದೂಗಳ ತೆಕ್ಕೆಗೆ ಬರುತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ
 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more