ಮಸೀದಿಯೊಳಗೆ ತ್ರಿಶೂಲ ಹೇಗೆ? ಯೋಗಿ ಆದಿತ್ಯನಾಥ್ ಹೇಳಿಕೆಯಿಂದ ಜ್ಞಾನವ್ಯಾಪಿಗೆ ಹೊಸ ತಿರುವು!

ಮಸೀದಿಯೊಳಗೆ ತ್ರಿಶೂಲ ಹೇಗೆ? ಯೋಗಿ ಆದಿತ್ಯನಾಥ್ ಹೇಳಿಕೆಯಿಂದ ಜ್ಞಾನವ್ಯಾಪಿಗೆ ಹೊಸ ತಿರುವು!

Published : Jul 31, 2023, 09:54 PM ISTUpdated : Jul 31, 2023, 10:00 PM IST

ಆಯೋಧ್ಯೆ ರೀತಿ ಇದೀಗ ಕಾಶಿ ಸ್ವರೂಪ ಪಡೆದುಕೊಂಡಿದೆ. ಜ್ಞಾನವ್ಯಾಪಿ ಮಸೀದಿ ಹೋರಾಟ ತೀವ್ರಗೊಳ್ಳುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದೆ. ಇದಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೀಡಿದ ಹೇಳಿಕೆ.
 

ಜ್ಞಾನವ್ಯಾಪಿ ಮಸೀದಿ ವಿವಾದ ನ್ಯಾಯಲಯದಲ್ಲಿರುವಾಗಲೇ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೀಡಿರುವ ಹೇಳಿಕೆ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ಈ ಹಿಂದೆ ಆಗಿರುವ ತಪ್ಪುಗಳನ್ನು ಸರಿಮಾಡುವ ಪ್ರಸ್ತಾವನೆಯನ್ನು ಮುಸ್ಲಿಂ ಸಮುದಾಯದಿಂದ ಬರಬೇಕು. ಜ್ಞಾನವ್ಯಾಪಿ ಎಂಬುದನ್ನು ಮಸೀದಿ ಎಂದು ಕರೆದರೆ ವಿವಾದ. ಮಸೀದಿಯೊಳಗೆ ತ್ರಿಶೂಲ ಹೇಗೆ? ನಾವು ಇಟ್ಟಿಲ್ಲ. ಮಸೀದಿಯೊಳಗೆ ಜ್ಯೋತಿರ್ಲಿಂಗ ಹೇಗೆ ಬಂತು? ಹೀಗಾಗಿ ಇತಿಹಾಸದ ತಪ್ಪು ಸರಿಮಾಡಬೇಕಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಈ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more