ಮಸೀದಿಯೊಳಗೆ ತ್ರಿಶೂಲ ಹೇಗೆ? ಯೋಗಿ ಆದಿತ್ಯನಾಥ್ ಹೇಳಿಕೆಯಿಂದ ಜ್ಞಾನವ್ಯಾಪಿಗೆ ಹೊಸ ತಿರುವು!

ಮಸೀದಿಯೊಳಗೆ ತ್ರಿಶೂಲ ಹೇಗೆ? ಯೋಗಿ ಆದಿತ್ಯನಾಥ್ ಹೇಳಿಕೆಯಿಂದ ಜ್ಞಾನವ್ಯಾಪಿಗೆ ಹೊಸ ತಿರುವು!

Published : Jul 31, 2023, 09:54 PM ISTUpdated : Jul 31, 2023, 10:00 PM IST

ಆಯೋಧ್ಯೆ ರೀತಿ ಇದೀಗ ಕಾಶಿ ಸ್ವರೂಪ ಪಡೆದುಕೊಂಡಿದೆ. ಜ್ಞಾನವ್ಯಾಪಿ ಮಸೀದಿ ಹೋರಾಟ ತೀವ್ರಗೊಳ್ಳುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದೆ. ಇದಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೀಡಿದ ಹೇಳಿಕೆ.
 

ಜ್ಞಾನವ್ಯಾಪಿ ಮಸೀದಿ ವಿವಾದ ನ್ಯಾಯಲಯದಲ್ಲಿರುವಾಗಲೇ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೀಡಿರುವ ಹೇಳಿಕೆ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ಈ ಹಿಂದೆ ಆಗಿರುವ ತಪ್ಪುಗಳನ್ನು ಸರಿಮಾಡುವ ಪ್ರಸ್ತಾವನೆಯನ್ನು ಮುಸ್ಲಿಂ ಸಮುದಾಯದಿಂದ ಬರಬೇಕು. ಜ್ಞಾನವ್ಯಾಪಿ ಎಂಬುದನ್ನು ಮಸೀದಿ ಎಂದು ಕರೆದರೆ ವಿವಾದ. ಮಸೀದಿಯೊಳಗೆ ತ್ರಿಶೂಲ ಹೇಗೆ? ನಾವು ಇಟ್ಟಿಲ್ಲ. ಮಸೀದಿಯೊಳಗೆ ಜ್ಯೋತಿರ್ಲಿಂಗ ಹೇಗೆ ಬಂತು? ಹೀಗಾಗಿ ಇತಿಹಾಸದ ತಪ್ಪು ಸರಿಮಾಡಬೇಕಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಈ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more