ಮಸೀದಿಯೊಳಗೆ ತ್ರಿಶೂಲ ಹೇಗೆ? ಯೋಗಿ ಆದಿತ್ಯನಾಥ್ ಹೇಳಿಕೆಯಿಂದ ಜ್ಞಾನವ್ಯಾಪಿಗೆ ಹೊಸ ತಿರುವು!

ಮಸೀದಿಯೊಳಗೆ ತ್ರಿಶೂಲ ಹೇಗೆ? ಯೋಗಿ ಆದಿತ್ಯನಾಥ್ ಹೇಳಿಕೆಯಿಂದ ಜ್ಞಾನವ್ಯಾಪಿಗೆ ಹೊಸ ತಿರುವು!

Published : Jul 31, 2023, 09:54 PM ISTUpdated : Jul 31, 2023, 10:00 PM IST

ಆಯೋಧ್ಯೆ ರೀತಿ ಇದೀಗ ಕಾಶಿ ಸ್ವರೂಪ ಪಡೆದುಕೊಂಡಿದೆ. ಜ್ಞಾನವ್ಯಾಪಿ ಮಸೀದಿ ಹೋರಾಟ ತೀವ್ರಗೊಳ್ಳುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದೆ. ಇದಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೀಡಿದ ಹೇಳಿಕೆ.
 

ಜ್ಞಾನವ್ಯಾಪಿ ಮಸೀದಿ ವಿವಾದ ನ್ಯಾಯಲಯದಲ್ಲಿರುವಾಗಲೇ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೀಡಿರುವ ಹೇಳಿಕೆ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ಈ ಹಿಂದೆ ಆಗಿರುವ ತಪ್ಪುಗಳನ್ನು ಸರಿಮಾಡುವ ಪ್ರಸ್ತಾವನೆಯನ್ನು ಮುಸ್ಲಿಂ ಸಮುದಾಯದಿಂದ ಬರಬೇಕು. ಜ್ಞಾನವ್ಯಾಪಿ ಎಂಬುದನ್ನು ಮಸೀದಿ ಎಂದು ಕರೆದರೆ ವಿವಾದ. ಮಸೀದಿಯೊಳಗೆ ತ್ರಿಶೂಲ ಹೇಗೆ? ನಾವು ಇಟ್ಟಿಲ್ಲ. ಮಸೀದಿಯೊಳಗೆ ಜ್ಯೋತಿರ್ಲಿಂಗ ಹೇಗೆ ಬಂತು? ಹೀಗಾಗಿ ಇತಿಹಾಸದ ತಪ್ಪು ಸರಿಮಾಡಬೇಕಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಈ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. 

19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
Read more