ಮಸೀದಿಯೊಳಗೆ ತ್ರಿಶೂಲ ಹೇಗೆ? ಯೋಗಿ ಆದಿತ್ಯನಾಥ್ ಹೇಳಿಕೆಯಿಂದ ಜ್ಞಾನವ್ಯಾಪಿಗೆ ಹೊಸ ತಿರುವು!

ಮಸೀದಿಯೊಳಗೆ ತ್ರಿಶೂಲ ಹೇಗೆ? ಯೋಗಿ ಆದಿತ್ಯನಾಥ್ ಹೇಳಿಕೆಯಿಂದ ಜ್ಞಾನವ್ಯಾಪಿಗೆ ಹೊಸ ತಿರುವು!

Published : Jul 31, 2023, 09:54 PM ISTUpdated : Jul 31, 2023, 10:00 PM IST

ಆಯೋಧ್ಯೆ ರೀತಿ ಇದೀಗ ಕಾಶಿ ಸ್ವರೂಪ ಪಡೆದುಕೊಂಡಿದೆ. ಜ್ಞಾನವ್ಯಾಪಿ ಮಸೀದಿ ಹೋರಾಟ ತೀವ್ರಗೊಳ್ಳುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದೆ. ಇದಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೀಡಿದ ಹೇಳಿಕೆ.
 

ಜ್ಞಾನವ್ಯಾಪಿ ಮಸೀದಿ ವಿವಾದ ನ್ಯಾಯಲಯದಲ್ಲಿರುವಾಗಲೇ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೀಡಿರುವ ಹೇಳಿಕೆ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ಈ ಹಿಂದೆ ಆಗಿರುವ ತಪ್ಪುಗಳನ್ನು ಸರಿಮಾಡುವ ಪ್ರಸ್ತಾವನೆಯನ್ನು ಮುಸ್ಲಿಂ ಸಮುದಾಯದಿಂದ ಬರಬೇಕು. ಜ್ಞಾನವ್ಯಾಪಿ ಎಂಬುದನ್ನು ಮಸೀದಿ ಎಂದು ಕರೆದರೆ ವಿವಾದ. ಮಸೀದಿಯೊಳಗೆ ತ್ರಿಶೂಲ ಹೇಗೆ? ನಾವು ಇಟ್ಟಿಲ್ಲ. ಮಸೀದಿಯೊಳಗೆ ಜ್ಯೋತಿರ್ಲಿಂಗ ಹೇಗೆ ಬಂತು? ಹೀಗಾಗಿ ಇತಿಹಾಸದ ತಪ್ಪು ಸರಿಮಾಡಬೇಕಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಈ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more