ಮಸೀದಿಯೊಳಗೆ ತ್ರಿಶೂಲ ಹೇಗೆ? ಯೋಗಿ ಆದಿತ್ಯನಾಥ್ ಹೇಳಿಕೆಯಿಂದ ಜ್ಞಾನವ್ಯಾಪಿಗೆ ಹೊಸ ತಿರುವು!

ಮಸೀದಿಯೊಳಗೆ ತ್ರಿಶೂಲ ಹೇಗೆ? ಯೋಗಿ ಆದಿತ್ಯನಾಥ್ ಹೇಳಿಕೆಯಿಂದ ಜ್ಞಾನವ್ಯಾಪಿಗೆ ಹೊಸ ತಿರುವು!

Published : Jul 31, 2023, 09:54 PM ISTUpdated : Jul 31, 2023, 10:00 PM IST

ಆಯೋಧ್ಯೆ ರೀತಿ ಇದೀಗ ಕಾಶಿ ಸ್ವರೂಪ ಪಡೆದುಕೊಂಡಿದೆ. ಜ್ಞಾನವ್ಯಾಪಿ ಮಸೀದಿ ಹೋರಾಟ ತೀವ್ರಗೊಳ್ಳುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದೆ. ಇದಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೀಡಿದ ಹೇಳಿಕೆ.
 

ಜ್ಞಾನವ್ಯಾಪಿ ಮಸೀದಿ ವಿವಾದ ನ್ಯಾಯಲಯದಲ್ಲಿರುವಾಗಲೇ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೀಡಿರುವ ಹೇಳಿಕೆ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ಈ ಹಿಂದೆ ಆಗಿರುವ ತಪ್ಪುಗಳನ್ನು ಸರಿಮಾಡುವ ಪ್ರಸ್ತಾವನೆಯನ್ನು ಮುಸ್ಲಿಂ ಸಮುದಾಯದಿಂದ ಬರಬೇಕು. ಜ್ಞಾನವ್ಯಾಪಿ ಎಂಬುದನ್ನು ಮಸೀದಿ ಎಂದು ಕರೆದರೆ ವಿವಾದ. ಮಸೀದಿಯೊಳಗೆ ತ್ರಿಶೂಲ ಹೇಗೆ? ನಾವು ಇಟ್ಟಿಲ್ಲ. ಮಸೀದಿಯೊಳಗೆ ಜ್ಯೋತಿರ್ಲಿಂಗ ಹೇಗೆ ಬಂತು? ಹೀಗಾಗಿ ಇತಿಹಾಸದ ತಪ್ಪು ಸರಿಮಾಡಬೇಕಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಈ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. 

23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
Read more