ಮಸೀದಿಯೊಳಗೆ ತ್ರಿಶೂಲ ಹೇಗೆ? ಯೋಗಿ ಆದಿತ್ಯನಾಥ್ ಹೇಳಿಕೆಯಿಂದ ಜ್ಞಾನವ್ಯಾಪಿಗೆ ಹೊಸ ತಿರುವು!

ಮಸೀದಿಯೊಳಗೆ ತ್ರಿಶೂಲ ಹೇಗೆ? ಯೋಗಿ ಆದಿತ್ಯನಾಥ್ ಹೇಳಿಕೆಯಿಂದ ಜ್ಞಾನವ್ಯಾಪಿಗೆ ಹೊಸ ತಿರುವು!

Published : Jul 31, 2023, 09:54 PM ISTUpdated : Jul 31, 2023, 10:00 PM IST

ಆಯೋಧ್ಯೆ ರೀತಿ ಇದೀಗ ಕಾಶಿ ಸ್ವರೂಪ ಪಡೆದುಕೊಂಡಿದೆ. ಜ್ಞಾನವ್ಯಾಪಿ ಮಸೀದಿ ಹೋರಾಟ ತೀವ್ರಗೊಳ್ಳುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದೆ. ಇದಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೀಡಿದ ಹೇಳಿಕೆ.
 

ಜ್ಞಾನವ್ಯಾಪಿ ಮಸೀದಿ ವಿವಾದ ನ್ಯಾಯಲಯದಲ್ಲಿರುವಾಗಲೇ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೀಡಿರುವ ಹೇಳಿಕೆ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ಈ ಹಿಂದೆ ಆಗಿರುವ ತಪ್ಪುಗಳನ್ನು ಸರಿಮಾಡುವ ಪ್ರಸ್ತಾವನೆಯನ್ನು ಮುಸ್ಲಿಂ ಸಮುದಾಯದಿಂದ ಬರಬೇಕು. ಜ್ಞಾನವ್ಯಾಪಿ ಎಂಬುದನ್ನು ಮಸೀದಿ ಎಂದು ಕರೆದರೆ ವಿವಾದ. ಮಸೀದಿಯೊಳಗೆ ತ್ರಿಶೂಲ ಹೇಗೆ? ನಾವು ಇಟ್ಟಿಲ್ಲ. ಮಸೀದಿಯೊಳಗೆ ಜ್ಯೋತಿರ್ಲಿಂಗ ಹೇಗೆ ಬಂತು? ಹೀಗಾಗಿ ಇತಿಹಾಸದ ತಪ್ಪು ಸರಿಮಾಡಬೇಕಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಈ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more