NewsHour ಗ್ಯಾನವಾಪಿ ಮಸೀದಿಯೊಳಗೆ ಹಿಂದೂ ವಿಗ್ರಹ, 19 ಪುಟಗಳ ಕೋರ್ಟ್ ವರದಿಯ ಸಂಪೂರ್ಣ ಮಾಹಿತಿ!

NewsHour ಗ್ಯಾನವಾಪಿ ಮಸೀದಿಯೊಳಗೆ ಹಿಂದೂ ವಿಗ್ರಹ, 19 ಪುಟಗಳ ಕೋರ್ಟ್ ವರದಿಯ ಸಂಪೂರ್ಣ ಮಾಹಿತಿ!

Published : May 20, 2022, 12:16 AM IST
  • ಔರಂಗಜೇಬನ ದಾಳಿ ಕ್ರೂರತೆ ಹೇಗಿತ್ತು? ಆದರೂ ಹಲವರಿಗೆ ಆದರ್ಶ
  •  ಮಥುರಾ ಮಸೀದಿ ತೆರವು ಅರ್ಜಿ ವಿಚಾರಣೆಗೆ ಕೋರ್ಟ್ ಒಪ್ಪಿಗೆ
  • ಗ್ಯಾನವಾಪಿ ಮಸೀದಿ ಸರ್ವೆ ರಿಪೋರ್ಟ್ ಸಲ್ಲಿಕೆ, ಸುಪ್ರೀಂ ಮಧ್ಯಪ್ರವೇಶ

ಗ್ಯಾನವಾಪಿ ಮಸೀದಿಯ ಸರ್ವೆಯ 19 ಪುಟಗಳ ರಿಪೋರ್ಟ್ ಕೋರ್ಟ್‌ಗೆ ಸಲ್ಲಿಕೆಯಾಗಿದೆ. ಈ ವರದಿಯಲ್ಲಿ ಮಹತ್ವದ ಅಂಶಗಳು ಬಹಿರಂಗ ಪಡಿಸಿದೆ. ಮಸೀದಿಯೊಳಗೆ ಹಿಂದೂ ವಿಗ್ರಹಗಳಿವೆ. ಹಿಂದೂ ದೇಗುಲದ ಕೆತ್ತನೆಗಳಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕಾಶೀ ವಿಶ್ವನಾಥನ ದೇಗುಲ ಮೇಲಿ ಔರಂಗಜೇಬ ನಡೆಸಿದ ದಾಳಿ ಬಳಿಕ ಮಂದಿರ ಮರು ನಿರ್ಮಾಣ ಆಗಲೇ ಇಲ್ಲ.ಔರಂಗಜೇಬನ ಎಷ್ಟು ಕ್ರೂರಿ, ಭಾರತದ ರಾಜರು, ಸನ್ಯಾಸಿಗಳು, ಗುರುಗಳು ಅನುಭವಿಸಿದ ನೋವು ಏನು?

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more