ಗ್ಯಾನವಾಪಿ ಮಸೀದಿಯ ಸರ್ವೆಯ 19 ಪುಟಗಳ ರಿಪೋರ್ಟ್ ಕೋರ್ಟ್ಗೆ ಸಲ್ಲಿಕೆಯಾಗಿದೆ. ಈ ವರದಿಯಲ್ಲಿ ಮಹತ್ವದ ಅಂಶಗಳು ಬಹಿರಂಗ ಪಡಿಸಿದೆ. ಮಸೀದಿಯೊಳಗೆ ಹಿಂದೂ ವಿಗ್ರಹಗಳಿವೆ. ಹಿಂದೂ ದೇಗುಲದ ಕೆತ್ತನೆಗಳಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕಾಶೀ ವಿಶ್ವನಾಥನ ದೇಗುಲ ಮೇಲಿ ಔರಂಗಜೇಬ ನಡೆಸಿದ ದಾಳಿ ಬಳಿಕ ಮಂದಿರ ಮರು ನಿರ್ಮಾಣ ಆಗಲೇ ಇಲ್ಲ.ಔರಂಗಜೇಬನ ಎಷ್ಟು ಕ್ರೂರಿ, ಭಾರತದ ರಾಜರು, ಸನ್ಯಾಸಿಗಳು, ಗುರುಗಳು ಅನುಭವಿಸಿದ ನೋವು ಏನು?