ಭಾರೀ ಮಳೆಗೆ ಕೊಚ್ಚಿಹೋದ ಕಾರು..ಬಸ್‌ಗಳು..! ರಾಷ್ಟ್ರರಾಜಧಾನಿಯಲ್ಲಿ 24 ಗಂಟೆ ನಾನ್‌ಸ್ಟಾಪ್ ಮಳೆ..!

ಭಾರೀ ಮಳೆಗೆ ಕೊಚ್ಚಿಹೋದ ಕಾರು..ಬಸ್‌ಗಳು..! ರಾಷ್ಟ್ರರಾಜಧಾನಿಯಲ್ಲಿ 24 ಗಂಟೆ ನಾನ್‌ಸ್ಟಾಪ್ ಮಳೆ..!

Published : Jul 02, 2024, 08:57 AM ISTUpdated : Jul 02, 2024, 08:59 AM IST

ದುರಂತವಾಗಿ ಬದಲಾಯ್ತು ಮೋಜಿನ ಪ್ರವಾಸ
ಕೊಡಗಿನ ಜನರನ್ನು ಕಾಡುವ ಗುಡ್ಡದ ಭೂತ..!
ಚಾರ್ಮಡಿಘಾಟ್‌ನಲ್ಲಿ ಪ್ರವಾಸಿಗರ ಹುಚ್ಚಾಟ..!

2013ರಲ್ಲಿ ಪ್ರಳಯ ಸೃಷ್ಟಿಯಾಗಿದ್ದಾಗ, ಗಂಗೆ ಹೇಗೆ ಉಕ್ಕಿ ಹರಿದ್ದಳು ಅಂತ. ಗಂಗೆ ಇಷ್ಟು ರೌದ್ರವತಾರ ತಾಳಿದ್ರೂ ಮಹಾದೇವ ಮಾತ್ರ ಅದೇ ಗಂಗಾ ನದಿ ನೀರ ಮಧ್ಯದಲ್ಲಿ ತಟಸ್ಥನಾಗಿ ಕೂತು ಬಿಟ್ಟಿದ್ದ. 11 ವರ್ಷಗಳ ಹಿಂದೆ ಪ್ರಳಯಾಸುರನ ಅಟ್ಟಹಾಸ ನೋಡಿ, ಕೇವಲ ಉತ್ತರಾಖಂಡ್ ಮಾತ್ರ ಅಲ್ಲ ಇಡೀ ವಿಶ್ವವೇ ಬೆಚ್ಚಿಬಿದ್ದಿತ್ತು. ಈ ವರ್ಷವೂ ಮತ್ತದೇ ಜಲರಕ್ಕಸ ಮತ್ತೆ ವಕ್ಕರಿಸಿಕೊಳ್ಳೊ ಸೂಚನೆ ಸಿಕ್ಕಿದೆ. ಅದಕ್ಕೆ ಸಾಕ್ಷಿಯಾಗಿದೆ ಉತ್ತರಾಖಂಡದ ಹರಿದ್ವಾರದ ಈ ಮಳೆಗಾಲದ ಒಂದಕ್ಕಿಂತ ಒಂದು ಭಯಂಕರ ಅಷ್ಟೇ ಬೀಭತ್ಸವಾಗಿರುವ ಈ ದೃಶ್ಯಗಳು. ಉತ್ತರಾಖಂಡದಲ್ಲಿ(Uttarakhand) ಸುರಿಯುತ್ತಿರುವ ಪ್ರಳಯರುದ್ರ ಮಳೆಯ(Rain) ಅಟ್ಟಹಾಸ ಹೇಗಿದೆ ಅನ್ನೋದಕ್ಕೆ ಇದು ಚಿಕ್ಕ ಟ್ರೇಲರ್ ಅಷ್ಟೇ . ಈಗಾಗಲೇ ಜೂನ್ 27ರಂದು ಉತ್ತರ ಭಾರತಕ್ಕೆ ಎಂಟ್ರಿಯಾಗಿದ್ದು, ಬಿಡುವೇ ಇಲ್ಲದಂತೆ ಅಬ್ಬರಿಸುತ್ತಿದ್ದಾನೆ. ಆಕಾಶವೇ ಹರಿದು ಛಿದ್ರವಾಗಿದೆ ಏನೋ ಅನ್ನುವಂತೆ ಧರೆಗೆ ಅಪ್ಪಳಿಸುತ್ತಿದ್ದಾನೆ ಜಲಾಸುರ. ಅದರ ಪರಿಣಾಮವೇ ರಸ್ತೆಗಳಲ್ಲಿ ನಿಂತಿದ್ದ ಫೋರ್ ವ್ಹೀಲರ್, ಟೂ ವ್ಹೀಲರ್ ವಾಹಗಗಳನ್ನ ಗುಡಿಸಿ ಗುಂಡಾಂತರ ಮಾಡ್ತಿದೆ ಈ ರಣ ಮಳೆ. 

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ಶತ್ರುಗಳು ದೂರಾಗುತ್ತಾರೆ..ಸಾಲ ನಿವಾರಣೆಯಾಗಲಿದೆ

20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
Read more