ಭಾರೀ ಮಳೆಗೆ ಕೊಚ್ಚಿಹೋದ ಕಾರು..ಬಸ್‌ಗಳು..! ರಾಷ್ಟ್ರರಾಜಧಾನಿಯಲ್ಲಿ 24 ಗಂಟೆ ನಾನ್‌ಸ್ಟಾಪ್ ಮಳೆ..!

ಭಾರೀ ಮಳೆಗೆ ಕೊಚ್ಚಿಹೋದ ಕಾರು..ಬಸ್‌ಗಳು..! ರಾಷ್ಟ್ರರಾಜಧಾನಿಯಲ್ಲಿ 24 ಗಂಟೆ ನಾನ್‌ಸ್ಟಾಪ್ ಮಳೆ..!

Published : Jul 02, 2024, 08:57 AM ISTUpdated : Jul 02, 2024, 08:59 AM IST

ದುರಂತವಾಗಿ ಬದಲಾಯ್ತು ಮೋಜಿನ ಪ್ರವಾಸ
ಕೊಡಗಿನ ಜನರನ್ನು ಕಾಡುವ ಗುಡ್ಡದ ಭೂತ..!
ಚಾರ್ಮಡಿಘಾಟ್‌ನಲ್ಲಿ ಪ್ರವಾಸಿಗರ ಹುಚ್ಚಾಟ..!

2013ರಲ್ಲಿ ಪ್ರಳಯ ಸೃಷ್ಟಿಯಾಗಿದ್ದಾಗ, ಗಂಗೆ ಹೇಗೆ ಉಕ್ಕಿ ಹರಿದ್ದಳು ಅಂತ. ಗಂಗೆ ಇಷ್ಟು ರೌದ್ರವತಾರ ತಾಳಿದ್ರೂ ಮಹಾದೇವ ಮಾತ್ರ ಅದೇ ಗಂಗಾ ನದಿ ನೀರ ಮಧ್ಯದಲ್ಲಿ ತಟಸ್ಥನಾಗಿ ಕೂತು ಬಿಟ್ಟಿದ್ದ. 11 ವರ್ಷಗಳ ಹಿಂದೆ ಪ್ರಳಯಾಸುರನ ಅಟ್ಟಹಾಸ ನೋಡಿ, ಕೇವಲ ಉತ್ತರಾಖಂಡ್ ಮಾತ್ರ ಅಲ್ಲ ಇಡೀ ವಿಶ್ವವೇ ಬೆಚ್ಚಿಬಿದ್ದಿತ್ತು. ಈ ವರ್ಷವೂ ಮತ್ತದೇ ಜಲರಕ್ಕಸ ಮತ್ತೆ ವಕ್ಕರಿಸಿಕೊಳ್ಳೊ ಸೂಚನೆ ಸಿಕ್ಕಿದೆ. ಅದಕ್ಕೆ ಸಾಕ್ಷಿಯಾಗಿದೆ ಉತ್ತರಾಖಂಡದ ಹರಿದ್ವಾರದ ಈ ಮಳೆಗಾಲದ ಒಂದಕ್ಕಿಂತ ಒಂದು ಭಯಂಕರ ಅಷ್ಟೇ ಬೀಭತ್ಸವಾಗಿರುವ ಈ ದೃಶ್ಯಗಳು. ಉತ್ತರಾಖಂಡದಲ್ಲಿ(Uttarakhand) ಸುರಿಯುತ್ತಿರುವ ಪ್ರಳಯರುದ್ರ ಮಳೆಯ(Rain) ಅಟ್ಟಹಾಸ ಹೇಗಿದೆ ಅನ್ನೋದಕ್ಕೆ ಇದು ಚಿಕ್ಕ ಟ್ರೇಲರ್ ಅಷ್ಟೇ . ಈಗಾಗಲೇ ಜೂನ್ 27ರಂದು ಉತ್ತರ ಭಾರತಕ್ಕೆ ಎಂಟ್ರಿಯಾಗಿದ್ದು, ಬಿಡುವೇ ಇಲ್ಲದಂತೆ ಅಬ್ಬರಿಸುತ್ತಿದ್ದಾನೆ. ಆಕಾಶವೇ ಹರಿದು ಛಿದ್ರವಾಗಿದೆ ಏನೋ ಅನ್ನುವಂತೆ ಧರೆಗೆ ಅಪ್ಪಳಿಸುತ್ತಿದ್ದಾನೆ ಜಲಾಸುರ. ಅದರ ಪರಿಣಾಮವೇ ರಸ್ತೆಗಳಲ್ಲಿ ನಿಂತಿದ್ದ ಫೋರ್ ವ್ಹೀಲರ್, ಟೂ ವ್ಹೀಲರ್ ವಾಹಗಗಳನ್ನ ಗುಡಿಸಿ ಗುಂಡಾಂತರ ಮಾಡ್ತಿದೆ ಈ ರಣ ಮಳೆ. 

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ಶತ್ರುಗಳು ದೂರಾಗುತ್ತಾರೆ..ಸಾಲ ನಿವಾರಣೆಯಾಗಲಿದೆ

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more