ಮುಂಬೈ ಲಾಕ್‌ಡೌನ್‌ ಭೀತಿ; ತವರಿನತ್ತ ಮುಖ ಮಾಡಿದ ಕನ್ನಡಿಗರು!

ಮುಂಬೈ ಲಾಕ್‌ಡೌನ್‌ ಭೀತಿ; ತವರಿನತ್ತ ಮುಖ ಮಾಡಿದ ಕನ್ನಡಿಗರು!

Published : Apr 08, 2021, 06:08 PM IST

ಕೊರೋನಾ ವೈರಸ್ ಹೆಚ್ಚಾದ ಕಾರಣ ಮುಂಬೈನಲ್ಲಿ ವೀಕೆಂಡ್ ಲಾಕ್‌ಡೌನ್, ನೈಟ್ ಕರ್ಫ್ಯೂ ಸೇರಿದಂತೆ ಕಟ್ಟು ನಿಟ್ಟಿನ ಕ್ರಮ ಜಾರಿಗೊಳಿಸಲಾಗಿದೆ. ಇದೀಗ ಸಂಪೂರ್ಣ ಲಾಕ್‌ಡೌನ್ ಆತಂಕ ಕಾರ್ಮಿಕರಿಗೆ ಕಾಡುತ್ತಿದೆ. ಹೀಗಾಗಿ ವಲಸೆ ಕಾರ್ಮಿಕರು ತಮ್ಮ ತಮ್ಮ ಊರಿಗೆ ಮರಳುತ್ತಿದ್ದಾರೆ. ಇದೀಗ ಮುಂಬೈನಲ್ಲಿ ನೆಲೆಸಿರುವ ಕನ್ನಡಿಗರು ತವರಿಗೆ ವಾಪಾಸ್ಸಾಗುತ್ತಿದ್ದಾರೆ. ಉಡುಪಿಯಲ್ಲಿ ಮುಂಬೈನಿಂದ ಆಗಮಿಸುತ್ತಿರುವರ ಸಂಖ್ಯೆ ಹೆಚ್ಚಾಗುತ್ತಿದೆ. 

ಉಡುಪಿ(ಏ.08) ಕೊರೋನಾ ವೈರಸ್ ಹೆಚ್ಚಾದ ಕಾರಣ ಮುಂಬೈನಲ್ಲಿ ವೀಕೆಂಡ್ ಲಾಕ್‌ಡೌನ್, ನೈಟ್ ಕರ್ಫ್ಯೂ ಸೇರಿದಂತೆ ಕಟ್ಟು ನಿಟ್ಟಿನ ಕ್ರಮ ಜಾರಿಗೊಳಿಸಲಾಗಿದೆ. ಇದೀಗ ಸಂಪೂರ್ಣ ಲಾಕ್‌ಡೌನ್ ಆತಂಕ ಕಾರ್ಮಿಕರಿಗೆ ಕಾಡುತ್ತಿದೆ. ಹೀಗಾಗಿ ವಲಸೆ ಕಾರ್ಮಿಕರು ತಮ್ಮ ತಮ್ಮ ಊರಿಗೆ ಮರಳುತ್ತಿದ್ದಾರೆ. ಇದೀಗ ಮುಂಬೈನಲ್ಲಿ ನೆಲೆಸಿರುವ ಕನ್ನಡಿಗರು ತವರಿಗೆ ವಾಪಾಸ್ಸಾಗುತ್ತಿದ್ದಾರೆ. ಉಡುಪಿಯಲ್ಲಿ ಮುಂಬೈನಿಂದ ಆಗಮಿಸುತ್ತಿರುವರ ಸಂಖ್ಯೆ ಹೆಚ್ಚಾಗುತ್ತಿದೆ. 

19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?