ಗಣರಾಜ್ಯೋತ್ಸವ ದೆಹಲಿಯ ರಾಜಪಥ ಮೆರವಣಿಗೆಯಲ್ಲಿ ಮೇಳೈಸಲಿದೆ ಹಂಪಿಯ ವೈಭವ..!

ಗಣರಾಜ್ಯೋತ್ಸವ ದೆಹಲಿಯ ರಾಜಪಥ ಮೆರವಣಿಗೆಯಲ್ಲಿ ಮೇಳೈಸಲಿದೆ ಹಂಪಿಯ ವೈಭವ..!

Published : Jan 23, 2021, 06:02 PM ISTUpdated : Jan 24, 2021, 11:55 AM IST

ವಿಜಯನಗರ ಸಾಮ್ರಾಜ್ಯದ ರಾಜಧಾನಿ ಹಂಪಿಯ ವೈಭವ ಈ ಬಾರಿಯ ಗಣರಾಜ್ಯೋತ್ಸವ ರಾಜಪಥ ಮೆರವಣಿಗೆಯಲ್ಲಿ ಹಂಪಿಯ ವೈಭವ ಸಾರುವ ಸ್ತಬ್ಧಚಿತ್ರ ಪ್ರದರ್ಶನವಾಗಲಿದೆ.

ಬೆಂಗಳೂರು (ಜ. 23): ವಿಜಯನಗರ ಸಾಮ್ರಾಜ್ಯದ ರಾಜಧಾನಿ ಹಂಪಿಯ ವೈಭವ ಈ ಬಾರಿಯ ಗಣರಾಜ್ಯೋತ್ಸವ ರಾಜಪಥ ಮೆರವಣಿಗೆಯಲ್ಲಿ ಹಂಪಿಯ ವೈಭವ ಸಾರುವ ಸ್ತಬ್ಧಚಿತ್ರ ಪ್ರದರ್ಶನವಾಗಲಿದೆ. ಇತಿಹಾಸ ಮತ್ತು ಪುರಾಣವನ್ನು ಮೇಳೈಯಿಸಿ ವಾಸ್ತವದ ಚಿತ್ರಣವನ್ನು ಪ್ರತಿರೂಪಿ ಕಲಾವಿದ ಶಶಿಧರ್ ಅಡಪ ಅವರ ತಂಡ ವಿನ್ಯಾಸಗೊಳಿಸಿದೆ. ಈ ಕುರಿತು ನಮ್ಮ ದೆಹಲಿಯ ಪ್ರತಿನಿಧಿ ಡೆಲ್ಲಿ ಮಂಜು ಒಂದು ವಾಕ್ ಥ್ರೂ ಮೂಲಕ ವಿವರಿಸಿದ್ದಾರೆ ನೋಡೋಣ ಬನ್ನಿ....!

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!