76ನೇ ಸ್ವಾತಂತ್ರ್ಯೋತ್ಸವಕ್ಕೆ ಸಜ್ಜಾಗುತ್ತಿದೆ ಭಾರತ..! ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಮೋದಿ ಕರೆ

76ನೇ ಸ್ವಾತಂತ್ರ್ಯೋತ್ಸವಕ್ಕೆ ಸಜ್ಜಾಗುತ್ತಿದೆ ಭಾರತ..! ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಮೋದಿ ಕರೆ

Published : Aug 14, 2023, 09:03 AM IST

76ನೇ ಸ್ವಾತಂತ್ರ್ಯ  ದಿನಾಚರಣಗೆ ಕ್ಷಣಗಣನೆ ಆರಂಭವಾಗಿದೆ. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮತ್ತೊಮ್ಮೆ ಕೇಂದ್ರ ಸರ್ಕಾರ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದೆ. ಸೋಶಿಯಲ್ ಮೀಡಿಯಾ ಪ್ರೋಫೈಲ್‌ಗೆ ತ್ರಿವಣ  ಚಿತ್ರ ಹಾಕುವಂತೆ ಪ್ರಧಾನಿ ಮೋದಿ ಕರೆ ಕೊಟ್ಟಿದ್ದಾರೆ.
 

76ನೇ  ಸ್ವಾತಂತ್ರ್ಯೋತ್ಸವನ್ನ ಸಂಭ್ರಮದ ಆಚರಣೆಗೆ ಇಡೀ ದೇಶವೇ ಸಜ್ಜಾಗುತ್ತಿದೆ. ಸ್ವಾತಂತ್ರ್ಯ ದಿನಾಚರಣೆಗೆ (Independence Day) ಒಂದು ದಿನ ಬಾಕಿ ಇರುವಾಗಲೇ ಮನೆ ಮನಗಳಲ್ಲೂ ತ್ರಿವರ್ಣ ರಂಗು ಜೋರಾಗಿದೆ. ಪ್ರಧಾನಿ ಮೋದಿ(Pm Modi) ಹರ್ ಘರ್ ತಿರಂಗಾ ಅಭಿಯಾನಕ್ಕೆ(Har Ghar Tiranga campaign) ಕರೆ ಕೊಟ್ಟಿದ್ದು. ಭಾನುವಾರದಿಂದ  ಮನೆ ಮನೆಗಳಲ್ಲೂ ತ್ರಿವರ್ಣ ಧ್ವಜ(tricolor flag) ಹಾರಾಡುತ್ತಿದೆ. ಪ್ರಧಾನಿ ಮೋದಿ ಹರ್‌ ಘರ್ ತಿರಂಗಾ ಅಭಿಯಾನಕ್ಕೆ ಕರೆ ಕೊಟ್ಟ ಬೆನ್ನಲ್ಲೇ ಗೃಹ ಸಚಿವ ಅಮಿತ್ ಶಾ ತಿರಂಗಾ ಅಭಿಯಾನಕ್ಕೆ ಚಾಲನೆ ಕೊಟ್ಟಿದ್ದಾರೆ. ಗುಜರಾತ್‌ನ ಅಹಮದಾಬಾದ್ನಲ್ಲಿ ಅಮಿತ್ ಶಾ ತಿರಂಗಾ ಅಭಿಯಾನಕ್ಕೆ  ಚಾಲನೆ ಕೊಟ್ಟರು. ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಮನೆ ಮನೆಗಳಲ್ಲಿ ಭಾರತ ತ್ರಿವರ್ಣ ಧ್ವಜ ಹಾರಾಡುತ್ತಿವೆ. ಜಮ್ಮು ಕಾಶ್ಮೀರ ಗಡಿಯಲ್ಲಿ ಯೋಧರು ಕೂಡ ಹರ್‌ ಘರ್ ತಿರಂಗಾ ಅಭಿಯಾನದ ಮೂಲಕ ದೇಶ ಪ್ರೇಮ ಮೆರೆದ್ರು. ಮನೆ ಮನೆಯಲ್ಲಿ ತಿರಂಗ ಹಾರಾಟದ ಜೊತೆಗೆ ಪ್ರತಿಯೊಬ್ಬರೂ ಸೋಷಿಯಲ್ ಮೀಡಿಯಾ ಪ್ರೊಫೈಲ್‌ಗಳಿಗೆ ತ್ರಿವರ್ಣ ಧ್ವಜ ಹಾಕಿಕೊಳ್ಳಲು ಮೋದಿ ಕರೆ ಕೊಟ್ಟಿದ್ದಾರೆ. ಅಷ್ಟೇ ಅಲ್ಲ ಸ್ವತಃ ಪ್ರಧಾನಿ ಮೋದಿ ತಮ್ಮ ಫೇಸ್ಬುಕ್ ಮತ್ತು ಟ್ವಿಟರ್ ಖಾತೆಗಳಿಗೆ ತ್ರಿವರ್ಣ ಧ್ವಜದ ಫೋಟೋ ಹಾಕಿ, ನಮ್ಮ ಸಾಮಾಜಿಕ ಮಾಧ್ಯಮ ಖಾತೆಗಳ ಡಿಪಿಗಳನ್ನು ಬದಲಾಯಿಸೋಣ ಮತ್ತು ದೇಶದೊಂದಿಗೆ ನಮ್ಮ ಸಂಬಂಧವನ್ನು ಬಲಪಡಿಸೋಣ ಎಂದು ಟ್ವಿಟರ್ನಲ್ಲಿ ದೇಶಭಕ್ತರಿಗೆ ಕರೆಕೊಟ್ಟಿದ್ದಾರೆ.

ಇದನ್ನೂ ವೀಕ್ಷಿಸಿ:  ಕೇರಳದ ಉಲ್ಕೆ ವಿಜ್ಞಾನಿ ಹೆಸರಿನಲ್ಲಿದೆ ಚಿಕ್ಕ ಗ್ರಹ, Asianet Dialogueನಲ್ಲಿ ರಹಸ್ಯ ಬಿಚ್ಚಿಟ್ಟ ಖಗೋಳ ಶಾಸ್ತ್ರಜ್ಞ!

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more