76ನೇ ಸ್ವಾತಂತ್ರ್ಯೋತ್ಸವಕ್ಕೆ ಸಜ್ಜಾಗುತ್ತಿದೆ ಭಾರತ..! ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಮೋದಿ ಕರೆ

76ನೇ ಸ್ವಾತಂತ್ರ್ಯೋತ್ಸವಕ್ಕೆ ಸಜ್ಜಾಗುತ್ತಿದೆ ಭಾರತ..! ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಮೋದಿ ಕರೆ

Published : Aug 14, 2023, 09:03 AM IST

76ನೇ ಸ್ವಾತಂತ್ರ್ಯ  ದಿನಾಚರಣಗೆ ಕ್ಷಣಗಣನೆ ಆರಂಭವಾಗಿದೆ. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮತ್ತೊಮ್ಮೆ ಕೇಂದ್ರ ಸರ್ಕಾರ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದೆ. ಸೋಶಿಯಲ್ ಮೀಡಿಯಾ ಪ್ರೋಫೈಲ್‌ಗೆ ತ್ರಿವಣ  ಚಿತ್ರ ಹಾಕುವಂತೆ ಪ್ರಧಾನಿ ಮೋದಿ ಕರೆ ಕೊಟ್ಟಿದ್ದಾರೆ.
 

76ನೇ  ಸ್ವಾತಂತ್ರ್ಯೋತ್ಸವನ್ನ ಸಂಭ್ರಮದ ಆಚರಣೆಗೆ ಇಡೀ ದೇಶವೇ ಸಜ್ಜಾಗುತ್ತಿದೆ. ಸ್ವಾತಂತ್ರ್ಯ ದಿನಾಚರಣೆಗೆ (Independence Day) ಒಂದು ದಿನ ಬಾಕಿ ಇರುವಾಗಲೇ ಮನೆ ಮನಗಳಲ್ಲೂ ತ್ರಿವರ್ಣ ರಂಗು ಜೋರಾಗಿದೆ. ಪ್ರಧಾನಿ ಮೋದಿ(Pm Modi) ಹರ್ ಘರ್ ತಿರಂಗಾ ಅಭಿಯಾನಕ್ಕೆ(Har Ghar Tiranga campaign) ಕರೆ ಕೊಟ್ಟಿದ್ದು. ಭಾನುವಾರದಿಂದ  ಮನೆ ಮನೆಗಳಲ್ಲೂ ತ್ರಿವರ್ಣ ಧ್ವಜ(tricolor flag) ಹಾರಾಡುತ್ತಿದೆ. ಪ್ರಧಾನಿ ಮೋದಿ ಹರ್‌ ಘರ್ ತಿರಂಗಾ ಅಭಿಯಾನಕ್ಕೆ ಕರೆ ಕೊಟ್ಟ ಬೆನ್ನಲ್ಲೇ ಗೃಹ ಸಚಿವ ಅಮಿತ್ ಶಾ ತಿರಂಗಾ ಅಭಿಯಾನಕ್ಕೆ ಚಾಲನೆ ಕೊಟ್ಟಿದ್ದಾರೆ. ಗುಜರಾತ್‌ನ ಅಹಮದಾಬಾದ್ನಲ್ಲಿ ಅಮಿತ್ ಶಾ ತಿರಂಗಾ ಅಭಿಯಾನಕ್ಕೆ  ಚಾಲನೆ ಕೊಟ್ಟರು. ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಮನೆ ಮನೆಗಳಲ್ಲಿ ಭಾರತ ತ್ರಿವರ್ಣ ಧ್ವಜ ಹಾರಾಡುತ್ತಿವೆ. ಜಮ್ಮು ಕಾಶ್ಮೀರ ಗಡಿಯಲ್ಲಿ ಯೋಧರು ಕೂಡ ಹರ್‌ ಘರ್ ತಿರಂಗಾ ಅಭಿಯಾನದ ಮೂಲಕ ದೇಶ ಪ್ರೇಮ ಮೆರೆದ್ರು. ಮನೆ ಮನೆಯಲ್ಲಿ ತಿರಂಗ ಹಾರಾಟದ ಜೊತೆಗೆ ಪ್ರತಿಯೊಬ್ಬರೂ ಸೋಷಿಯಲ್ ಮೀಡಿಯಾ ಪ್ರೊಫೈಲ್‌ಗಳಿಗೆ ತ್ರಿವರ್ಣ ಧ್ವಜ ಹಾಕಿಕೊಳ್ಳಲು ಮೋದಿ ಕರೆ ಕೊಟ್ಟಿದ್ದಾರೆ. ಅಷ್ಟೇ ಅಲ್ಲ ಸ್ವತಃ ಪ್ರಧಾನಿ ಮೋದಿ ತಮ್ಮ ಫೇಸ್ಬುಕ್ ಮತ್ತು ಟ್ವಿಟರ್ ಖಾತೆಗಳಿಗೆ ತ್ರಿವರ್ಣ ಧ್ವಜದ ಫೋಟೋ ಹಾಕಿ, ನಮ್ಮ ಸಾಮಾಜಿಕ ಮಾಧ್ಯಮ ಖಾತೆಗಳ ಡಿಪಿಗಳನ್ನು ಬದಲಾಯಿಸೋಣ ಮತ್ತು ದೇಶದೊಂದಿಗೆ ನಮ್ಮ ಸಂಬಂಧವನ್ನು ಬಲಪಡಿಸೋಣ ಎಂದು ಟ್ವಿಟರ್ನಲ್ಲಿ ದೇಶಭಕ್ತರಿಗೆ ಕರೆಕೊಟ್ಟಿದ್ದಾರೆ.

ಇದನ್ನೂ ವೀಕ್ಷಿಸಿ:  ಕೇರಳದ ಉಲ್ಕೆ ವಿಜ್ಞಾನಿ ಹೆಸರಿನಲ್ಲಿದೆ ಚಿಕ್ಕ ಗ್ರಹ, Asianet Dialogueನಲ್ಲಿ ರಹಸ್ಯ ಬಿಚ್ಚಿಟ್ಟ ಖಗೋಳ ಶಾಸ್ತ್ರಜ್ಞ!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more