ಹರ್ ಘರ್ ತಿರಂಗಾ: 7 ತಿಂಗಳು ಮೊದಲೇ ಐಡಿಯಾ ಕೊಟ್ಟಿದ್ದು ಹುಬ್ಬಳ್ಳಿಯ ದೀಪಕ್..!

ಹರ್ ಘರ್ ತಿರಂಗಾ: 7 ತಿಂಗಳು ಮೊದಲೇ ಐಡಿಯಾ ಕೊಟ್ಟಿದ್ದು ಹುಬ್ಬಳ್ಳಿಯ ದೀಪಕ್..!

Published : Aug 10, 2022, 02:58 PM ISTUpdated : Aug 10, 2022, 03:24 PM IST

ದೇಶದಾದ್ಯಂತ ಈಗ ಆಜಾದಿಕಾ ಅಮೃತಾ ಮಹೋತ್ಸವ ಸಂಭ್ರಮ‌ ಕಳೆ ಕಟ್ಟಿದೆ. ಬ್ರಿಟಿಷರ ದಾಸ್ಯದಿಂದ ಭಾರತವನ್ನು ವಿಮೋಚನೆಗೊಳಿಸಿ ಆಗಸ್ಟ್ 15 ಕ್ಕೆ 75 ವರ್ಷ ತುಂಬಲಿರುವ ಹಿನ್ನೆಲೆ ಕೇಂದ್ರ ಸರ್ಕಾರ ಈ ಬಾರೀ 75 ನೇ ಸ್ವಾತಂತ್ರ್ಯೋತ್ಸವನ್ನ ಅರ್ಥಪೂರ್ಣ ವಾಗಿ ಆಚರಿಸಲು ಕರೆ ನೀಡಿದೆ. 
 

ದೇಶದಾದ್ಯಂತ ಈಗ ಆಜಾದಿಕಾ ಅಮೃತಾ ಮಹೋತ್ಸವ ಸಂಭ್ರಮ‌ ಕಳೆ ಕಟ್ಟಿದೆ. ಬ್ರಿಟಿಷರ ದಾಸ್ಯದಿಂದ ಭಾರತವನ್ನು ವಿಮೋಚನೆಗೊಳಿಸಿ ಆಗಸ್ಟ್ 15 ಕ್ಕೆ 75 ವರ್ಷ ತುಂಬಲಿರುವ ಹಿನ್ನೆಲೆ ಕೇಂದ್ರ ಸರ್ಕಾರ ಈ ಬಾರೀ 75 ನೇ ಸ್ವಾತಂತ್ರ್ಯೋತ್ಸವನ್ನ ಅರ್ಥಪೂರ್ಣ ವಾಗಿ ಆಚರಿಸಲು ಕರೆ ನೀಡಿದೆ. 

ಇದರ ಭಾಗವಾಗಿ ಆಗಸ್ಟ್ 13 ರಿಂದ 15 ರವರೆಗೆ ಹರ್ ಘರ್ ತಿರಂಗಾ ಅಭಿಯಾನ ಹಮ್ಮಿಕೊಂಡಿದ್ದು, ಇದಕ್ಕಾಗಿ ಎಲ್ಲೆಡೆ ಭರದ ಸಿದ್ದತೆ ನಡೆದಿದೆ. ಆದ್ರೇ ಈ "ಹರ್ ಘರ್‌ ತಿರಂಗಾ" ಅಭಿಯಾನ ಪರಿಕಲ್ಪನೆ ಹುಟ್ಟಿಕೊಂಡಿದ್ದು ಕರ್ನಾಟಕದಿಂದಲೇ , ಅದೂ ಹುಬ್ಬಳ್ಳಿ ಮೂಲದ ಕನ್ನಡಿಗ ದೀಪಕ್ ಬೋಚಗೇರಿ ಏಳು ತಿಂಗಳ ಹಿಂದೆ ಹರ್ ಘರ್ ತಿರಂಗಾ ಅಭಿಯಾನ ನಡೆಸುವಂತೆ ಕೇಂದ್ರಕ್ಕೆ ಸಲಹೆ ನೀಡಿದ್ರು ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ. 

ಸತತ 20 ವರ್ಷಗಳಿಂದ ತಮ್ಮ ಮನೆಯ ಮೇಲೆ ಧ್ವಜ ಆರಿಸುವ ದೀಪಕಗೆ ಇದು ಹವ್ಯಾಸವಾಗಿತ್ತು. ಇದನ್ನೇ ದೇಶದ ಪ್ರತಿಯೊಬ್ಬರ ಮನೆ ಮೇಲೆ ಧ್ವಜ ಆರಿಸಿದ್ರೆ ಹೇಗೆ? ಎಂಬ ಕಲ್ಪನೆ ಮನದಲ್ಲಿ ಮೂಡಿದಾಗ ಕಳೆದ ಜನವರಿ 28 ರಂದು ಈ ಕುರಿತು ಕೇಂದ್ರ ಸರ್ಕಾರಕ್ಕೆ‌ ಇ- ಮೇಲ್‌ ಮೂಲಕ ವಿವರವಾದ ಸಂದೇಶ ಕಳಿಸಿದ್ರು.ಕೇಂದ್ರ ಸರ್ಕಾರದ ತಮ್ಮ ಸಲಹೆ ಸ್ವಕರಿಸಿದ ವಿಚಾರ ತೀರ ಇತ್ತೀಚಿಗೆ ತಿಳಿಯಿತು.. ಎಂದು ಏಷ್ಯಾ ನೆಟ್ ಸುವರ್ಣ ನ್ಯೂಸ್ ಜೊತೆ ಸಂತಸ ಹಂಚಿಕೊಂಡಿದ್ದಾರೆ.
 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more