ಹರ್ ಘರ್ ತಿರಂಗಾ: 7 ತಿಂಗಳು ಮೊದಲೇ ಐಡಿಯಾ ಕೊಟ್ಟಿದ್ದು ಹುಬ್ಬಳ್ಳಿಯ ದೀಪಕ್..!

ಹರ್ ಘರ್ ತಿರಂಗಾ: 7 ತಿಂಗಳು ಮೊದಲೇ ಐಡಿಯಾ ಕೊಟ್ಟಿದ್ದು ಹುಬ್ಬಳ್ಳಿಯ ದೀಪಕ್..!

Published : Aug 10, 2022, 02:58 PM ISTUpdated : Aug 10, 2022, 03:24 PM IST

ದೇಶದಾದ್ಯಂತ ಈಗ ಆಜಾದಿಕಾ ಅಮೃತಾ ಮಹೋತ್ಸವ ಸಂಭ್ರಮ‌ ಕಳೆ ಕಟ್ಟಿದೆ. ಬ್ರಿಟಿಷರ ದಾಸ್ಯದಿಂದ ಭಾರತವನ್ನು ವಿಮೋಚನೆಗೊಳಿಸಿ ಆಗಸ್ಟ್ 15 ಕ್ಕೆ 75 ವರ್ಷ ತುಂಬಲಿರುವ ಹಿನ್ನೆಲೆ ಕೇಂದ್ರ ಸರ್ಕಾರ ಈ ಬಾರೀ 75 ನೇ ಸ್ವಾತಂತ್ರ್ಯೋತ್ಸವನ್ನ ಅರ್ಥಪೂರ್ಣ ವಾಗಿ ಆಚರಿಸಲು ಕರೆ ನೀಡಿದೆ. 
 

ದೇಶದಾದ್ಯಂತ ಈಗ ಆಜಾದಿಕಾ ಅಮೃತಾ ಮಹೋತ್ಸವ ಸಂಭ್ರಮ‌ ಕಳೆ ಕಟ್ಟಿದೆ. ಬ್ರಿಟಿಷರ ದಾಸ್ಯದಿಂದ ಭಾರತವನ್ನು ವಿಮೋಚನೆಗೊಳಿಸಿ ಆಗಸ್ಟ್ 15 ಕ್ಕೆ 75 ವರ್ಷ ತುಂಬಲಿರುವ ಹಿನ್ನೆಲೆ ಕೇಂದ್ರ ಸರ್ಕಾರ ಈ ಬಾರೀ 75 ನೇ ಸ್ವಾತಂತ್ರ್ಯೋತ್ಸವನ್ನ ಅರ್ಥಪೂರ್ಣ ವಾಗಿ ಆಚರಿಸಲು ಕರೆ ನೀಡಿದೆ. 

ಇದರ ಭಾಗವಾಗಿ ಆಗಸ್ಟ್ 13 ರಿಂದ 15 ರವರೆಗೆ ಹರ್ ಘರ್ ತಿರಂಗಾ ಅಭಿಯಾನ ಹಮ್ಮಿಕೊಂಡಿದ್ದು, ಇದಕ್ಕಾಗಿ ಎಲ್ಲೆಡೆ ಭರದ ಸಿದ್ದತೆ ನಡೆದಿದೆ. ಆದ್ರೇ ಈ "ಹರ್ ಘರ್‌ ತಿರಂಗಾ" ಅಭಿಯಾನ ಪರಿಕಲ್ಪನೆ ಹುಟ್ಟಿಕೊಂಡಿದ್ದು ಕರ್ನಾಟಕದಿಂದಲೇ , ಅದೂ ಹುಬ್ಬಳ್ಳಿ ಮೂಲದ ಕನ್ನಡಿಗ ದೀಪಕ್ ಬೋಚಗೇರಿ ಏಳು ತಿಂಗಳ ಹಿಂದೆ ಹರ್ ಘರ್ ತಿರಂಗಾ ಅಭಿಯಾನ ನಡೆಸುವಂತೆ ಕೇಂದ್ರಕ್ಕೆ ಸಲಹೆ ನೀಡಿದ್ರು ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ. 

ಸತತ 20 ವರ್ಷಗಳಿಂದ ತಮ್ಮ ಮನೆಯ ಮೇಲೆ ಧ್ವಜ ಆರಿಸುವ ದೀಪಕಗೆ ಇದು ಹವ್ಯಾಸವಾಗಿತ್ತು. ಇದನ್ನೇ ದೇಶದ ಪ್ರತಿಯೊಬ್ಬರ ಮನೆ ಮೇಲೆ ಧ್ವಜ ಆರಿಸಿದ್ರೆ ಹೇಗೆ? ಎಂಬ ಕಲ್ಪನೆ ಮನದಲ್ಲಿ ಮೂಡಿದಾಗ ಕಳೆದ ಜನವರಿ 28 ರಂದು ಈ ಕುರಿತು ಕೇಂದ್ರ ಸರ್ಕಾರಕ್ಕೆ‌ ಇ- ಮೇಲ್‌ ಮೂಲಕ ವಿವರವಾದ ಸಂದೇಶ ಕಳಿಸಿದ್ರು.ಕೇಂದ್ರ ಸರ್ಕಾರದ ತಮ್ಮ ಸಲಹೆ ಸ್ವಕರಿಸಿದ ವಿಚಾರ ತೀರ ಇತ್ತೀಚಿಗೆ ತಿಳಿಯಿತು.. ಎಂದು ಏಷ್ಯಾ ನೆಟ್ ಸುವರ್ಣ ನ್ಯೂಸ್ ಜೊತೆ ಸಂತಸ ಹಂಚಿಕೊಂಡಿದ್ದಾರೆ.
 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more