ಹರ್ ಘರ್ ತಿರಂಗಾ: 7 ತಿಂಗಳು ಮೊದಲೇ ಐಡಿಯಾ ಕೊಟ್ಟಿದ್ದು ಹುಬ್ಬಳ್ಳಿಯ ದೀಪಕ್..!

ಹರ್ ಘರ್ ತಿರಂಗಾ: 7 ತಿಂಗಳು ಮೊದಲೇ ಐಡಿಯಾ ಕೊಟ್ಟಿದ್ದು ಹುಬ್ಬಳ್ಳಿಯ ದೀಪಕ್..!

Published : Aug 10, 2022, 02:58 PM ISTUpdated : Aug 10, 2022, 03:24 PM IST

ದೇಶದಾದ್ಯಂತ ಈಗ ಆಜಾದಿಕಾ ಅಮೃತಾ ಮಹೋತ್ಸವ ಸಂಭ್ರಮ‌ ಕಳೆ ಕಟ್ಟಿದೆ. ಬ್ರಿಟಿಷರ ದಾಸ್ಯದಿಂದ ಭಾರತವನ್ನು ವಿಮೋಚನೆಗೊಳಿಸಿ ಆಗಸ್ಟ್ 15 ಕ್ಕೆ 75 ವರ್ಷ ತುಂಬಲಿರುವ ಹಿನ್ನೆಲೆ ಕೇಂದ್ರ ಸರ್ಕಾರ ಈ ಬಾರೀ 75 ನೇ ಸ್ವಾತಂತ್ರ್ಯೋತ್ಸವನ್ನ ಅರ್ಥಪೂರ್ಣ ವಾಗಿ ಆಚರಿಸಲು ಕರೆ ನೀಡಿದೆ. 
 

ದೇಶದಾದ್ಯಂತ ಈಗ ಆಜಾದಿಕಾ ಅಮೃತಾ ಮಹೋತ್ಸವ ಸಂಭ್ರಮ‌ ಕಳೆ ಕಟ್ಟಿದೆ. ಬ್ರಿಟಿಷರ ದಾಸ್ಯದಿಂದ ಭಾರತವನ್ನು ವಿಮೋಚನೆಗೊಳಿಸಿ ಆಗಸ್ಟ್ 15 ಕ್ಕೆ 75 ವರ್ಷ ತುಂಬಲಿರುವ ಹಿನ್ನೆಲೆ ಕೇಂದ್ರ ಸರ್ಕಾರ ಈ ಬಾರೀ 75 ನೇ ಸ್ವಾತಂತ್ರ್ಯೋತ್ಸವನ್ನ ಅರ್ಥಪೂರ್ಣ ವಾಗಿ ಆಚರಿಸಲು ಕರೆ ನೀಡಿದೆ. 

ಇದರ ಭಾಗವಾಗಿ ಆಗಸ್ಟ್ 13 ರಿಂದ 15 ರವರೆಗೆ ಹರ್ ಘರ್ ತಿರಂಗಾ ಅಭಿಯಾನ ಹಮ್ಮಿಕೊಂಡಿದ್ದು, ಇದಕ್ಕಾಗಿ ಎಲ್ಲೆಡೆ ಭರದ ಸಿದ್ದತೆ ನಡೆದಿದೆ. ಆದ್ರೇ ಈ "ಹರ್ ಘರ್‌ ತಿರಂಗಾ" ಅಭಿಯಾನ ಪರಿಕಲ್ಪನೆ ಹುಟ್ಟಿಕೊಂಡಿದ್ದು ಕರ್ನಾಟಕದಿಂದಲೇ , ಅದೂ ಹುಬ್ಬಳ್ಳಿ ಮೂಲದ ಕನ್ನಡಿಗ ದೀಪಕ್ ಬೋಚಗೇರಿ ಏಳು ತಿಂಗಳ ಹಿಂದೆ ಹರ್ ಘರ್ ತಿರಂಗಾ ಅಭಿಯಾನ ನಡೆಸುವಂತೆ ಕೇಂದ್ರಕ್ಕೆ ಸಲಹೆ ನೀಡಿದ್ರು ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ. 

ಸತತ 20 ವರ್ಷಗಳಿಂದ ತಮ್ಮ ಮನೆಯ ಮೇಲೆ ಧ್ವಜ ಆರಿಸುವ ದೀಪಕಗೆ ಇದು ಹವ್ಯಾಸವಾಗಿತ್ತು. ಇದನ್ನೇ ದೇಶದ ಪ್ರತಿಯೊಬ್ಬರ ಮನೆ ಮೇಲೆ ಧ್ವಜ ಆರಿಸಿದ್ರೆ ಹೇಗೆ? ಎಂಬ ಕಲ್ಪನೆ ಮನದಲ್ಲಿ ಮೂಡಿದಾಗ ಕಳೆದ ಜನವರಿ 28 ರಂದು ಈ ಕುರಿತು ಕೇಂದ್ರ ಸರ್ಕಾರಕ್ಕೆ‌ ಇ- ಮೇಲ್‌ ಮೂಲಕ ವಿವರವಾದ ಸಂದೇಶ ಕಳಿಸಿದ್ರು.ಕೇಂದ್ರ ಸರ್ಕಾರದ ತಮ್ಮ ಸಲಹೆ ಸ್ವಕರಿಸಿದ ವಿಚಾರ ತೀರ ಇತ್ತೀಚಿಗೆ ತಿಳಿಯಿತು.. ಎಂದು ಏಷ್ಯಾ ನೆಟ್ ಸುವರ್ಣ ನ್ಯೂಸ್ ಜೊತೆ ಸಂತಸ ಹಂಚಿಕೊಂಡಿದ್ದಾರೆ.
 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more