ಹರ್ ಘರ್ ತಿರಂಗಾ: 7 ತಿಂಗಳು ಮೊದಲೇ ಐಡಿಯಾ ಕೊಟ್ಟಿದ್ದು ಹುಬ್ಬಳ್ಳಿಯ ದೀಪಕ್..!

ಹರ್ ಘರ್ ತಿರಂಗಾ: 7 ತಿಂಗಳು ಮೊದಲೇ ಐಡಿಯಾ ಕೊಟ್ಟಿದ್ದು ಹುಬ್ಬಳ್ಳಿಯ ದೀಪಕ್..!

Published : Aug 10, 2022, 02:58 PM ISTUpdated : Aug 10, 2022, 03:24 PM IST

ದೇಶದಾದ್ಯಂತ ಈಗ ಆಜಾದಿಕಾ ಅಮೃತಾ ಮಹೋತ್ಸವ ಸಂಭ್ರಮ‌ ಕಳೆ ಕಟ್ಟಿದೆ. ಬ್ರಿಟಿಷರ ದಾಸ್ಯದಿಂದ ಭಾರತವನ್ನು ವಿಮೋಚನೆಗೊಳಿಸಿ ಆಗಸ್ಟ್ 15 ಕ್ಕೆ 75 ವರ್ಷ ತುಂಬಲಿರುವ ಹಿನ್ನೆಲೆ ಕೇಂದ್ರ ಸರ್ಕಾರ ಈ ಬಾರೀ 75 ನೇ ಸ್ವಾತಂತ್ರ್ಯೋತ್ಸವನ್ನ ಅರ್ಥಪೂರ್ಣ ವಾಗಿ ಆಚರಿಸಲು ಕರೆ ನೀಡಿದೆ. 
 

ದೇಶದಾದ್ಯಂತ ಈಗ ಆಜಾದಿಕಾ ಅಮೃತಾ ಮಹೋತ್ಸವ ಸಂಭ್ರಮ‌ ಕಳೆ ಕಟ್ಟಿದೆ. ಬ್ರಿಟಿಷರ ದಾಸ್ಯದಿಂದ ಭಾರತವನ್ನು ವಿಮೋಚನೆಗೊಳಿಸಿ ಆಗಸ್ಟ್ 15 ಕ್ಕೆ 75 ವರ್ಷ ತುಂಬಲಿರುವ ಹಿನ್ನೆಲೆ ಕೇಂದ್ರ ಸರ್ಕಾರ ಈ ಬಾರೀ 75 ನೇ ಸ್ವಾತಂತ್ರ್ಯೋತ್ಸವನ್ನ ಅರ್ಥಪೂರ್ಣ ವಾಗಿ ಆಚರಿಸಲು ಕರೆ ನೀಡಿದೆ. 

ಇದರ ಭಾಗವಾಗಿ ಆಗಸ್ಟ್ 13 ರಿಂದ 15 ರವರೆಗೆ ಹರ್ ಘರ್ ತಿರಂಗಾ ಅಭಿಯಾನ ಹಮ್ಮಿಕೊಂಡಿದ್ದು, ಇದಕ್ಕಾಗಿ ಎಲ್ಲೆಡೆ ಭರದ ಸಿದ್ದತೆ ನಡೆದಿದೆ. ಆದ್ರೇ ಈ "ಹರ್ ಘರ್‌ ತಿರಂಗಾ" ಅಭಿಯಾನ ಪರಿಕಲ್ಪನೆ ಹುಟ್ಟಿಕೊಂಡಿದ್ದು ಕರ್ನಾಟಕದಿಂದಲೇ , ಅದೂ ಹುಬ್ಬಳ್ಳಿ ಮೂಲದ ಕನ್ನಡಿಗ ದೀಪಕ್ ಬೋಚಗೇರಿ ಏಳು ತಿಂಗಳ ಹಿಂದೆ ಹರ್ ಘರ್ ತಿರಂಗಾ ಅಭಿಯಾನ ನಡೆಸುವಂತೆ ಕೇಂದ್ರಕ್ಕೆ ಸಲಹೆ ನೀಡಿದ್ರು ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ. 

ಸತತ 20 ವರ್ಷಗಳಿಂದ ತಮ್ಮ ಮನೆಯ ಮೇಲೆ ಧ್ವಜ ಆರಿಸುವ ದೀಪಕಗೆ ಇದು ಹವ್ಯಾಸವಾಗಿತ್ತು. ಇದನ್ನೇ ದೇಶದ ಪ್ರತಿಯೊಬ್ಬರ ಮನೆ ಮೇಲೆ ಧ್ವಜ ಆರಿಸಿದ್ರೆ ಹೇಗೆ? ಎಂಬ ಕಲ್ಪನೆ ಮನದಲ್ಲಿ ಮೂಡಿದಾಗ ಕಳೆದ ಜನವರಿ 28 ರಂದು ಈ ಕುರಿತು ಕೇಂದ್ರ ಸರ್ಕಾರಕ್ಕೆ‌ ಇ- ಮೇಲ್‌ ಮೂಲಕ ವಿವರವಾದ ಸಂದೇಶ ಕಳಿಸಿದ್ರು.ಕೇಂದ್ರ ಸರ್ಕಾರದ ತಮ್ಮ ಸಲಹೆ ಸ್ವಕರಿಸಿದ ವಿಚಾರ ತೀರ ಇತ್ತೀಚಿಗೆ ತಿಳಿಯಿತು.. ಎಂದು ಏಷ್ಯಾ ನೆಟ್ ಸುವರ್ಣ ನ್ಯೂಸ್ ಜೊತೆ ಸಂತಸ ಹಂಚಿಕೊಂಡಿದ್ದಾರೆ.
 

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more