ಹರ್ ಘರ್ ತಿರಂಗಾ: 7 ತಿಂಗಳು ಮೊದಲೇ ಐಡಿಯಾ ಕೊಟ್ಟಿದ್ದು ಹುಬ್ಬಳ್ಳಿಯ ದೀಪಕ್..!

ಹರ್ ಘರ್ ತಿರಂಗಾ: 7 ತಿಂಗಳು ಮೊದಲೇ ಐಡಿಯಾ ಕೊಟ್ಟಿದ್ದು ಹುಬ್ಬಳ್ಳಿಯ ದೀಪಕ್..!

Published : Aug 10, 2022, 02:58 PM ISTUpdated : Aug 10, 2022, 03:24 PM IST

ದೇಶದಾದ್ಯಂತ ಈಗ ಆಜಾದಿಕಾ ಅಮೃತಾ ಮಹೋತ್ಸವ ಸಂಭ್ರಮ‌ ಕಳೆ ಕಟ್ಟಿದೆ. ಬ್ರಿಟಿಷರ ದಾಸ್ಯದಿಂದ ಭಾರತವನ್ನು ವಿಮೋಚನೆಗೊಳಿಸಿ ಆಗಸ್ಟ್ 15 ಕ್ಕೆ 75 ವರ್ಷ ತುಂಬಲಿರುವ ಹಿನ್ನೆಲೆ ಕೇಂದ್ರ ಸರ್ಕಾರ ಈ ಬಾರೀ 75 ನೇ ಸ್ವಾತಂತ್ರ್ಯೋತ್ಸವನ್ನ ಅರ್ಥಪೂರ್ಣ ವಾಗಿ ಆಚರಿಸಲು ಕರೆ ನೀಡಿದೆ. 
 

ದೇಶದಾದ್ಯಂತ ಈಗ ಆಜಾದಿಕಾ ಅಮೃತಾ ಮಹೋತ್ಸವ ಸಂಭ್ರಮ‌ ಕಳೆ ಕಟ್ಟಿದೆ. ಬ್ರಿಟಿಷರ ದಾಸ್ಯದಿಂದ ಭಾರತವನ್ನು ವಿಮೋಚನೆಗೊಳಿಸಿ ಆಗಸ್ಟ್ 15 ಕ್ಕೆ 75 ವರ್ಷ ತುಂಬಲಿರುವ ಹಿನ್ನೆಲೆ ಕೇಂದ್ರ ಸರ್ಕಾರ ಈ ಬಾರೀ 75 ನೇ ಸ್ವಾತಂತ್ರ್ಯೋತ್ಸವನ್ನ ಅರ್ಥಪೂರ್ಣ ವಾಗಿ ಆಚರಿಸಲು ಕರೆ ನೀಡಿದೆ. 

ಇದರ ಭಾಗವಾಗಿ ಆಗಸ್ಟ್ 13 ರಿಂದ 15 ರವರೆಗೆ ಹರ್ ಘರ್ ತಿರಂಗಾ ಅಭಿಯಾನ ಹಮ್ಮಿಕೊಂಡಿದ್ದು, ಇದಕ್ಕಾಗಿ ಎಲ್ಲೆಡೆ ಭರದ ಸಿದ್ದತೆ ನಡೆದಿದೆ. ಆದ್ರೇ ಈ "ಹರ್ ಘರ್‌ ತಿರಂಗಾ" ಅಭಿಯಾನ ಪರಿಕಲ್ಪನೆ ಹುಟ್ಟಿಕೊಂಡಿದ್ದು ಕರ್ನಾಟಕದಿಂದಲೇ , ಅದೂ ಹುಬ್ಬಳ್ಳಿ ಮೂಲದ ಕನ್ನಡಿಗ ದೀಪಕ್ ಬೋಚಗೇರಿ ಏಳು ತಿಂಗಳ ಹಿಂದೆ ಹರ್ ಘರ್ ತಿರಂಗಾ ಅಭಿಯಾನ ನಡೆಸುವಂತೆ ಕೇಂದ್ರಕ್ಕೆ ಸಲಹೆ ನೀಡಿದ್ರು ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ. 

ಸತತ 20 ವರ್ಷಗಳಿಂದ ತಮ್ಮ ಮನೆಯ ಮೇಲೆ ಧ್ವಜ ಆರಿಸುವ ದೀಪಕಗೆ ಇದು ಹವ್ಯಾಸವಾಗಿತ್ತು. ಇದನ್ನೇ ದೇಶದ ಪ್ರತಿಯೊಬ್ಬರ ಮನೆ ಮೇಲೆ ಧ್ವಜ ಆರಿಸಿದ್ರೆ ಹೇಗೆ? ಎಂಬ ಕಲ್ಪನೆ ಮನದಲ್ಲಿ ಮೂಡಿದಾಗ ಕಳೆದ ಜನವರಿ 28 ರಂದು ಈ ಕುರಿತು ಕೇಂದ್ರ ಸರ್ಕಾರಕ್ಕೆ‌ ಇ- ಮೇಲ್‌ ಮೂಲಕ ವಿವರವಾದ ಸಂದೇಶ ಕಳಿಸಿದ್ರು.ಕೇಂದ್ರ ಸರ್ಕಾರದ ತಮ್ಮ ಸಲಹೆ ಸ್ವಕರಿಸಿದ ವಿಚಾರ ತೀರ ಇತ್ತೀಚಿಗೆ ತಿಳಿಯಿತು.. ಎಂದು ಏಷ್ಯಾ ನೆಟ್ ಸುವರ್ಣ ನ್ಯೂಸ್ ಜೊತೆ ಸಂತಸ ಹಂಚಿಕೊಂಡಿದ್ದಾರೆ.
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more