harekala hajabba;ಪದ್ಮಶ್ರಿ ಪ್ರಶಸ್ತಿ ಪಡೆದು ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಮನದಾಳ ಬಿಚ್ಚಿಟ್ಟ ಅಕ್ಷರ ಸಂತ!

harekala hajabba;ಪದ್ಮಶ್ರಿ ಪ್ರಶಸ್ತಿ ಪಡೆದು ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಮನದಾಳ ಬಿಚ್ಚಿಟ್ಟ ಅಕ್ಷರ ಸಂತ!

Published : Nov 08, 2021, 07:53 PM ISTUpdated : Nov 08, 2021, 07:56 PM IST

ಕಿತ್ತಳೆ ಹಣ್ಣು ಮಾರಾಟ ಮಾಡಿ ಶಾಲೆ ನಿರ್ಮಿಸಿ ಅಕ್ಷರ ಉಣಬಡಿಸಿದ ಅಕ್ಷರ ಸಂತ ಹರೇಕಳ ಹಾಜಬ್ಬಗೆ ದೇಶದ ಅತ್ಯುನ್ನತ ಪದ್ಮಶ್ರಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಪ್ರಶಸ್ತಿ ಪಡೆದು ಹೊರಬಂದ ಹಾಜಬ್ಬ ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಮನದಾಳ ಬಿಚ್ಚಿಟ್ಟಿದ್ದಾರೆ. ಈ ವೇಳೆ ಕನ್ನಡಿಗರಿಗೆ, ದೇಶಕ್ಕೆ ಮೊದಲು ಪರಚಿಯಿಸಿದ ಏಷ್ಯಾನೆಟ್ ಸುವರ್ಣನ್ಯೂಸ್ ಸಹೋದರ ಸಂಸ್ಥೆ ಕನ್ನಡ ಪ್ರಭಗೆ ಧನ್ಯವಾದ ಹೇಳಿದರು.

ನವ ದೆಹಲಿ(ನ.08): ಏಷ್ಯಾನೆಟ್ ಸುವರ್ಣನ್ಯೂಸ್  ಸಹೋದರ ಸಂಸ್ಥೆ ಕನ್ನಡ ಪ್ರಭ ಗುರುತಿಸಿದ ವರ್ಷದ ವ್ಯಕ್ತಿ ಅಕ್ಷರ ಸಂತ ಹಜನಬ್ಬ ಅವರಿಗೆ ಇಂದು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮ ದಲ್ಲಿ ರಾಮನಾಥ್ ಕೋವಿಂದ್ ಪ್ರಶಸ್ತಿ ನೀಡಿದರು. ಬಳಿಕ ನಮ್ಮ ಪ್ರತಿನಿಧಿ ಡೆಲ್ಲಿ ಮಂಜು ಜೊತೆ  ಮಾತನಾಡಿದ ಹಜನಬ್ಬ, ಕನ್ನಡಪ್ರಭ ಪತ್ರಿಕೆ ದೇಶಕ್ಕೆ ಮೊದಲು ಪರಿಚಯಿಸಿತು.  ನಾನು ಪತ್ರಿಕೆ ಧನ್ಯವಾದ ಆರ್ಪಿಸುತ್ತೇನೆ.  ಪ್ರಧಾನಿಗಳು, ರಾಷ್ಟ್ರಪತಿಗಳಿಂದ ಪ್ರಶಸ್ತಿ ಪಡೆದಿದ್ದು ಗೌರವದ ವಿಷಯ. ಪ್ರಧಾನಿಯವರಿಗೂ ನನ್ನ ಮನವಿ ಕನ್ನಡ ಶಾಲೆ, ಕಾಲೇಜು ಉಳಿಸಿ ಎಂದರು.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more