harekala hajabba;ಪದ್ಮಶ್ರಿ ಪ್ರಶಸ್ತಿ ಪಡೆದು ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಮನದಾಳ ಬಿಚ್ಚಿಟ್ಟ ಅಕ್ಷರ ಸಂತ!

harekala hajabba;ಪದ್ಮಶ್ರಿ ಪ್ರಶಸ್ತಿ ಪಡೆದು ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಮನದಾಳ ಬಿಚ್ಚಿಟ್ಟ ಅಕ್ಷರ ಸಂತ!

Published : Nov 08, 2021, 07:53 PM ISTUpdated : Nov 08, 2021, 07:56 PM IST

ಕಿತ್ತಳೆ ಹಣ್ಣು ಮಾರಾಟ ಮಾಡಿ ಶಾಲೆ ನಿರ್ಮಿಸಿ ಅಕ್ಷರ ಉಣಬಡಿಸಿದ ಅಕ್ಷರ ಸಂತ ಹರೇಕಳ ಹಾಜಬ್ಬಗೆ ದೇಶದ ಅತ್ಯುನ್ನತ ಪದ್ಮಶ್ರಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಪ್ರಶಸ್ತಿ ಪಡೆದು ಹೊರಬಂದ ಹಾಜಬ್ಬ ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಮನದಾಳ ಬಿಚ್ಚಿಟ್ಟಿದ್ದಾರೆ. ಈ ವೇಳೆ ಕನ್ನಡಿಗರಿಗೆ, ದೇಶಕ್ಕೆ ಮೊದಲು ಪರಚಿಯಿಸಿದ ಏಷ್ಯಾನೆಟ್ ಸುವರ್ಣನ್ಯೂಸ್ ಸಹೋದರ ಸಂಸ್ಥೆ ಕನ್ನಡ ಪ್ರಭಗೆ ಧನ್ಯವಾದ ಹೇಳಿದರು.

ನವ ದೆಹಲಿ(ನ.08): ಏಷ್ಯಾನೆಟ್ ಸುವರ್ಣನ್ಯೂಸ್  ಸಹೋದರ ಸಂಸ್ಥೆ ಕನ್ನಡ ಪ್ರಭ ಗುರುತಿಸಿದ ವರ್ಷದ ವ್ಯಕ್ತಿ ಅಕ್ಷರ ಸಂತ ಹಜನಬ್ಬ ಅವರಿಗೆ ಇಂದು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮ ದಲ್ಲಿ ರಾಮನಾಥ್ ಕೋವಿಂದ್ ಪ್ರಶಸ್ತಿ ನೀಡಿದರು. ಬಳಿಕ ನಮ್ಮ ಪ್ರತಿನಿಧಿ ಡೆಲ್ಲಿ ಮಂಜು ಜೊತೆ  ಮಾತನಾಡಿದ ಹಜನಬ್ಬ, ಕನ್ನಡಪ್ರಭ ಪತ್ರಿಕೆ ದೇಶಕ್ಕೆ ಮೊದಲು ಪರಿಚಯಿಸಿತು.  ನಾನು ಪತ್ರಿಕೆ ಧನ್ಯವಾದ ಆರ್ಪಿಸುತ್ತೇನೆ.  ಪ್ರಧಾನಿಗಳು, ರಾಷ್ಟ್ರಪತಿಗಳಿಂದ ಪ್ರಶಸ್ತಿ ಪಡೆದಿದ್ದು ಗೌರವದ ವಿಷಯ. ಪ್ರಧಾನಿಯವರಿಗೂ ನನ್ನ ಮನವಿ ಕನ್ನಡ ಶಾಲೆ, ಕಾಲೇಜು ಉಳಿಸಿ ಎಂದರು.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more