harekala hajabba;ಪದ್ಮಶ್ರಿ ಪ್ರಶಸ್ತಿ ಪಡೆದು ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಮನದಾಳ ಬಿಚ್ಚಿಟ್ಟ ಅಕ್ಷರ ಸಂತ!

harekala hajabba;ಪದ್ಮಶ್ರಿ ಪ್ರಶಸ್ತಿ ಪಡೆದು ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಮನದಾಳ ಬಿಚ್ಚಿಟ್ಟ ಅಕ್ಷರ ಸಂತ!

Published : Nov 08, 2021, 07:53 PM ISTUpdated : Nov 08, 2021, 07:56 PM IST

ಕಿತ್ತಳೆ ಹಣ್ಣು ಮಾರಾಟ ಮಾಡಿ ಶಾಲೆ ನಿರ್ಮಿಸಿ ಅಕ್ಷರ ಉಣಬಡಿಸಿದ ಅಕ್ಷರ ಸಂತ ಹರೇಕಳ ಹಾಜಬ್ಬಗೆ ದೇಶದ ಅತ್ಯುನ್ನತ ಪದ್ಮಶ್ರಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಪ್ರಶಸ್ತಿ ಪಡೆದು ಹೊರಬಂದ ಹಾಜಬ್ಬ ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಮನದಾಳ ಬಿಚ್ಚಿಟ್ಟಿದ್ದಾರೆ. ಈ ವೇಳೆ ಕನ್ನಡಿಗರಿಗೆ, ದೇಶಕ್ಕೆ ಮೊದಲು ಪರಚಿಯಿಸಿದ ಏಷ್ಯಾನೆಟ್ ಸುವರ್ಣನ್ಯೂಸ್ ಸಹೋದರ ಸಂಸ್ಥೆ ಕನ್ನಡ ಪ್ರಭಗೆ ಧನ್ಯವಾದ ಹೇಳಿದರು.

ನವ ದೆಹಲಿ(ನ.08): ಏಷ್ಯಾನೆಟ್ ಸುವರ್ಣನ್ಯೂಸ್  ಸಹೋದರ ಸಂಸ್ಥೆ ಕನ್ನಡ ಪ್ರಭ ಗುರುತಿಸಿದ ವರ್ಷದ ವ್ಯಕ್ತಿ ಅಕ್ಷರ ಸಂತ ಹಜನಬ್ಬ ಅವರಿಗೆ ಇಂದು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮ ದಲ್ಲಿ ರಾಮನಾಥ್ ಕೋವಿಂದ್ ಪ್ರಶಸ್ತಿ ನೀಡಿದರು. ಬಳಿಕ ನಮ್ಮ ಪ್ರತಿನಿಧಿ ಡೆಲ್ಲಿ ಮಂಜು ಜೊತೆ  ಮಾತನಾಡಿದ ಹಜನಬ್ಬ, ಕನ್ನಡಪ್ರಭ ಪತ್ರಿಕೆ ದೇಶಕ್ಕೆ ಮೊದಲು ಪರಿಚಯಿಸಿತು.  ನಾನು ಪತ್ರಿಕೆ ಧನ್ಯವಾದ ಆರ್ಪಿಸುತ್ತೇನೆ.  ಪ್ರಧಾನಿಗಳು, ರಾಷ್ಟ್ರಪತಿಗಳಿಂದ ಪ್ರಶಸ್ತಿ ಪಡೆದಿದ್ದು ಗೌರವದ ವಿಷಯ. ಪ್ರಧಾನಿಯವರಿಗೂ ನನ್ನ ಮನವಿ ಕನ್ನಡ ಶಾಲೆ, ಕಾಲೇಜು ಉಳಿಸಿ ಎಂದರು.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more