harekala hajabba;ಪದ್ಮಶ್ರಿ ಪ್ರಶಸ್ತಿ ಪಡೆದು ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಮನದಾಳ ಬಿಚ್ಚಿಟ್ಟ ಅಕ್ಷರ ಸಂತ!

harekala hajabba;ಪದ್ಮಶ್ರಿ ಪ್ರಶಸ್ತಿ ಪಡೆದು ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಮನದಾಳ ಬಿಚ್ಚಿಟ್ಟ ಅಕ್ಷರ ಸಂತ!

Published : Nov 08, 2021, 07:53 PM ISTUpdated : Nov 08, 2021, 07:56 PM IST

ಕಿತ್ತಳೆ ಹಣ್ಣು ಮಾರಾಟ ಮಾಡಿ ಶಾಲೆ ನಿರ್ಮಿಸಿ ಅಕ್ಷರ ಉಣಬಡಿಸಿದ ಅಕ್ಷರ ಸಂತ ಹರೇಕಳ ಹಾಜಬ್ಬಗೆ ದೇಶದ ಅತ್ಯುನ್ನತ ಪದ್ಮಶ್ರಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಪ್ರಶಸ್ತಿ ಪಡೆದು ಹೊರಬಂದ ಹಾಜಬ್ಬ ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಮನದಾಳ ಬಿಚ್ಚಿಟ್ಟಿದ್ದಾರೆ. ಈ ವೇಳೆ ಕನ್ನಡಿಗರಿಗೆ, ದೇಶಕ್ಕೆ ಮೊದಲು ಪರಚಿಯಿಸಿದ ಏಷ್ಯಾನೆಟ್ ಸುವರ್ಣನ್ಯೂಸ್ ಸಹೋದರ ಸಂಸ್ಥೆ ಕನ್ನಡ ಪ್ರಭಗೆ ಧನ್ಯವಾದ ಹೇಳಿದರು.

ನವ ದೆಹಲಿ(ನ.08): ಏಷ್ಯಾನೆಟ್ ಸುವರ್ಣನ್ಯೂಸ್  ಸಹೋದರ ಸಂಸ್ಥೆ ಕನ್ನಡ ಪ್ರಭ ಗುರುತಿಸಿದ ವರ್ಷದ ವ್ಯಕ್ತಿ ಅಕ್ಷರ ಸಂತ ಹಜನಬ್ಬ ಅವರಿಗೆ ಇಂದು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮ ದಲ್ಲಿ ರಾಮನಾಥ್ ಕೋವಿಂದ್ ಪ್ರಶಸ್ತಿ ನೀಡಿದರು. ಬಳಿಕ ನಮ್ಮ ಪ್ರತಿನಿಧಿ ಡೆಲ್ಲಿ ಮಂಜು ಜೊತೆ  ಮಾತನಾಡಿದ ಹಜನಬ್ಬ, ಕನ್ನಡಪ್ರಭ ಪತ್ರಿಕೆ ದೇಶಕ್ಕೆ ಮೊದಲು ಪರಿಚಯಿಸಿತು.  ನಾನು ಪತ್ರಿಕೆ ಧನ್ಯವಾದ ಆರ್ಪಿಸುತ್ತೇನೆ.  ಪ್ರಧಾನಿಗಳು, ರಾಷ್ಟ್ರಪತಿಗಳಿಂದ ಪ್ರಶಸ್ತಿ ಪಡೆದಿದ್ದು ಗೌರವದ ವಿಷಯ. ಪ್ರಧಾನಿಯವರಿಗೂ ನನ್ನ ಮನವಿ ಕನ್ನಡ ಶಾಲೆ, ಕಾಲೇಜು ಉಳಿಸಿ ಎಂದರು.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more