harekala hajabba;ಪದ್ಮಶ್ರಿ ಪ್ರಶಸ್ತಿ ಪಡೆದು ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಮನದಾಳ ಬಿಚ್ಚಿಟ್ಟ ಅಕ್ಷರ ಸಂತ!

harekala hajabba;ಪದ್ಮಶ್ರಿ ಪ್ರಶಸ್ತಿ ಪಡೆದು ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಮನದಾಳ ಬಿಚ್ಚಿಟ್ಟ ಅಕ್ಷರ ಸಂತ!

Published : Nov 08, 2021, 07:53 PM ISTUpdated : Nov 08, 2021, 07:56 PM IST

ಕಿತ್ತಳೆ ಹಣ್ಣು ಮಾರಾಟ ಮಾಡಿ ಶಾಲೆ ನಿರ್ಮಿಸಿ ಅಕ್ಷರ ಉಣಬಡಿಸಿದ ಅಕ್ಷರ ಸಂತ ಹರೇಕಳ ಹಾಜಬ್ಬಗೆ ದೇಶದ ಅತ್ಯುನ್ನತ ಪದ್ಮಶ್ರಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಪ್ರಶಸ್ತಿ ಪಡೆದು ಹೊರಬಂದ ಹಾಜಬ್ಬ ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಮನದಾಳ ಬಿಚ್ಚಿಟ್ಟಿದ್ದಾರೆ. ಈ ವೇಳೆ ಕನ್ನಡಿಗರಿಗೆ, ದೇಶಕ್ಕೆ ಮೊದಲು ಪರಚಿಯಿಸಿದ ಏಷ್ಯಾನೆಟ್ ಸುವರ್ಣನ್ಯೂಸ್ ಸಹೋದರ ಸಂಸ್ಥೆ ಕನ್ನಡ ಪ್ರಭಗೆ ಧನ್ಯವಾದ ಹೇಳಿದರು.

ನವ ದೆಹಲಿ(ನ.08): ಏಷ್ಯಾನೆಟ್ ಸುವರ್ಣನ್ಯೂಸ್  ಸಹೋದರ ಸಂಸ್ಥೆ ಕನ್ನಡ ಪ್ರಭ ಗುರುತಿಸಿದ ವರ್ಷದ ವ್ಯಕ್ತಿ ಅಕ್ಷರ ಸಂತ ಹಜನಬ್ಬ ಅವರಿಗೆ ಇಂದು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮ ದಲ್ಲಿ ರಾಮನಾಥ್ ಕೋವಿಂದ್ ಪ್ರಶಸ್ತಿ ನೀಡಿದರು. ಬಳಿಕ ನಮ್ಮ ಪ್ರತಿನಿಧಿ ಡೆಲ್ಲಿ ಮಂಜು ಜೊತೆ  ಮಾತನಾಡಿದ ಹಜನಬ್ಬ, ಕನ್ನಡಪ್ರಭ ಪತ್ರಿಕೆ ದೇಶಕ್ಕೆ ಮೊದಲು ಪರಿಚಯಿಸಿತು.  ನಾನು ಪತ್ರಿಕೆ ಧನ್ಯವಾದ ಆರ್ಪಿಸುತ್ತೇನೆ.  ಪ್ರಧಾನಿಗಳು, ರಾಷ್ಟ್ರಪತಿಗಳಿಂದ ಪ್ರಶಸ್ತಿ ಪಡೆದಿದ್ದು ಗೌರವದ ವಿಷಯ. ಪ್ರಧಾನಿಯವರಿಗೂ ನನ್ನ ಮನವಿ ಕನ್ನಡ ಶಾಲೆ, ಕಾಲೇಜು ಉಳಿಸಿ ಎಂದರು.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more