Ayodhya: ಕಳೆದುಕೊಂಡಿದ್ದನ್ನು ನ್ಯಾಯಯುತವಾಗಿ ಪಡೆದುಕೊಳ್ಳುವುದೇ ರಾಮನ ಆದರ್ಶ: ಹರೀಶ್‌ ಕಶ್ಯಪ್‌

Ayodhya: ಕಳೆದುಕೊಂಡಿದ್ದನ್ನು ನ್ಯಾಯಯುತವಾಗಿ ಪಡೆದುಕೊಳ್ಳುವುದೇ ರಾಮನ ಆದರ್ಶ: ಹರೀಶ್‌ ಕಶ್ಯಪ್‌

Published : Jan 22, 2024, 10:46 AM ISTUpdated : Jan 22, 2024, 10:47 AM IST

ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಬಗ್ಗೆ ಆಧ್ಯಾತ್ಮಕ ಚಿಂತಕರಾದ ಹರೀಶ್‌ ಕಶ್ಯಪ್‌ ಅವರು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.
 

ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, 5 ಶತಮಾನಗಳ ಬಳಿಕ ಗತವೈಭವ ಮತ್ತೆ ಮರುಕಳಿಸಿದೆ. ಇನ್ನೂ ಅಯೋಧ್ಯೆಗೆ ಭಕ್ತ ಸಮೂಹ ಹರಿದು ಬರುತ್ತಿದೆ. ಇಂದಿನ ರಾಮ ಮಂದಿರ(Ram Mandir) ಉದ್ಘಾಟನೆ ಬಗ್ಗೆ ಆಧ್ಯಾತ್ಮಕ ಚಿಂತಕರಾದ ಹರೀಶ್‌ ಕಶ್ಯಪ್‌(Harish Kashyap) ಅವರು ಮಾತನಾಡಿದ್ದಾರೆ. ಈ ದಿನ ನಾವು ರಾಮನ ಮಹಿಮೆ ಏನು ಎಂಬುದನ್ನು ನೋಡಬಹುದು. ಶತ-ಶತಮಾನಗಳಿಂದ ಕಳೆದುಕೊಂಡಿದ್ದು, ಇಂದು ಹೊರಬರುತ್ತಿದೆ. ಕೋರ್ಟ್‌ ತೀರ್ಪು ಬರುವ ಮುಂಚೆ ನಾನು ಅಲ್ಲಿಗೆ ಹೋಗಿದ್ದೆ, ಆಗ ನನಗೆ ನೋಡಿ ಕಣ್ಣೀರು ಬಂತು ಎಂದು ಆಧ್ಯಾತ್ಮಕ ಚಿಂತಕರಾದ ಹರೀಶ್‌ ಕಶ್ಯಪ್‌ ಹೇಳುತ್ತಾರೆ.

ಇದನ್ನೂ ವೀಕ್ಷಿಸಿ:  Ram Mandir: ಕೌಸಲ್ಯಸುಪ್ರಜನಿಗೆ ‘ಪಟ್ಟಾಭಿಷೇಕ’ದ ಸಂಭ್ರಮ: ದಶರಥನಂದನ ಊರಿನಲ್ಲಿ ಮೇಳೈಸಿದ ‘ರಾಮರಾಜ್ಯ’

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more