Ayodhya: ಕಳೆದುಕೊಂಡಿದ್ದನ್ನು ನ್ಯಾಯಯುತವಾಗಿ ಪಡೆದುಕೊಳ್ಳುವುದೇ ರಾಮನ ಆದರ್ಶ: ಹರೀಶ್‌ ಕಶ್ಯಪ್‌

Ayodhya: ಕಳೆದುಕೊಂಡಿದ್ದನ್ನು ನ್ಯಾಯಯುತವಾಗಿ ಪಡೆದುಕೊಳ್ಳುವುದೇ ರಾಮನ ಆದರ್ಶ: ಹರೀಶ್‌ ಕಶ್ಯಪ್‌

Published : Jan 22, 2024, 10:46 AM ISTUpdated : Jan 22, 2024, 10:47 AM IST

ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಬಗ್ಗೆ ಆಧ್ಯಾತ್ಮಕ ಚಿಂತಕರಾದ ಹರೀಶ್‌ ಕಶ್ಯಪ್‌ ಅವರು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.
 

ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, 5 ಶತಮಾನಗಳ ಬಳಿಕ ಗತವೈಭವ ಮತ್ತೆ ಮರುಕಳಿಸಿದೆ. ಇನ್ನೂ ಅಯೋಧ್ಯೆಗೆ ಭಕ್ತ ಸಮೂಹ ಹರಿದು ಬರುತ್ತಿದೆ. ಇಂದಿನ ರಾಮ ಮಂದಿರ(Ram Mandir) ಉದ್ಘಾಟನೆ ಬಗ್ಗೆ ಆಧ್ಯಾತ್ಮಕ ಚಿಂತಕರಾದ ಹರೀಶ್‌ ಕಶ್ಯಪ್‌(Harish Kashyap) ಅವರು ಮಾತನಾಡಿದ್ದಾರೆ. ಈ ದಿನ ನಾವು ರಾಮನ ಮಹಿಮೆ ಏನು ಎಂಬುದನ್ನು ನೋಡಬಹುದು. ಶತ-ಶತಮಾನಗಳಿಂದ ಕಳೆದುಕೊಂಡಿದ್ದು, ಇಂದು ಹೊರಬರುತ್ತಿದೆ. ಕೋರ್ಟ್‌ ತೀರ್ಪು ಬರುವ ಮುಂಚೆ ನಾನು ಅಲ್ಲಿಗೆ ಹೋಗಿದ್ದೆ, ಆಗ ನನಗೆ ನೋಡಿ ಕಣ್ಣೀರು ಬಂತು ಎಂದು ಆಧ್ಯಾತ್ಮಕ ಚಿಂತಕರಾದ ಹರೀಶ್‌ ಕಶ್ಯಪ್‌ ಹೇಳುತ್ತಾರೆ.

ಇದನ್ನೂ ವೀಕ್ಷಿಸಿ:  Ram Mandir: ಕೌಸಲ್ಯಸುಪ್ರಜನಿಗೆ ‘ಪಟ್ಟಾಭಿಷೇಕ’ದ ಸಂಭ್ರಮ: ದಶರಥನಂದನ ಊರಿನಲ್ಲಿ ಮೇಳೈಸಿದ ‘ರಾಮರಾಜ್ಯ’

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more