Ayodhya: ಕಳೆದುಕೊಂಡಿದ್ದನ್ನು ನ್ಯಾಯಯುತವಾಗಿ ಪಡೆದುಕೊಳ್ಳುವುದೇ ರಾಮನ ಆದರ್ಶ: ಹರೀಶ್‌ ಕಶ್ಯಪ್‌

Ayodhya: ಕಳೆದುಕೊಂಡಿದ್ದನ್ನು ನ್ಯಾಯಯುತವಾಗಿ ಪಡೆದುಕೊಳ್ಳುವುದೇ ರಾಮನ ಆದರ್ಶ: ಹರೀಶ್‌ ಕಶ್ಯಪ್‌

Published : Jan 22, 2024, 10:46 AM ISTUpdated : Jan 22, 2024, 10:47 AM IST

ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಬಗ್ಗೆ ಆಧ್ಯಾತ್ಮಕ ಚಿಂತಕರಾದ ಹರೀಶ್‌ ಕಶ್ಯಪ್‌ ಅವರು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.
 

ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, 5 ಶತಮಾನಗಳ ಬಳಿಕ ಗತವೈಭವ ಮತ್ತೆ ಮರುಕಳಿಸಿದೆ. ಇನ್ನೂ ಅಯೋಧ್ಯೆಗೆ ಭಕ್ತ ಸಮೂಹ ಹರಿದು ಬರುತ್ತಿದೆ. ಇಂದಿನ ರಾಮ ಮಂದಿರ(Ram Mandir) ಉದ್ಘಾಟನೆ ಬಗ್ಗೆ ಆಧ್ಯಾತ್ಮಕ ಚಿಂತಕರಾದ ಹರೀಶ್‌ ಕಶ್ಯಪ್‌(Harish Kashyap) ಅವರು ಮಾತನಾಡಿದ್ದಾರೆ. ಈ ದಿನ ನಾವು ರಾಮನ ಮಹಿಮೆ ಏನು ಎಂಬುದನ್ನು ನೋಡಬಹುದು. ಶತ-ಶತಮಾನಗಳಿಂದ ಕಳೆದುಕೊಂಡಿದ್ದು, ಇಂದು ಹೊರಬರುತ್ತಿದೆ. ಕೋರ್ಟ್‌ ತೀರ್ಪು ಬರುವ ಮುಂಚೆ ನಾನು ಅಲ್ಲಿಗೆ ಹೋಗಿದ್ದೆ, ಆಗ ನನಗೆ ನೋಡಿ ಕಣ್ಣೀರು ಬಂತು ಎಂದು ಆಧ್ಯಾತ್ಮಕ ಚಿಂತಕರಾದ ಹರೀಶ್‌ ಕಶ್ಯಪ್‌ ಹೇಳುತ್ತಾರೆ.

ಇದನ್ನೂ ವೀಕ್ಷಿಸಿ:  Ram Mandir: ಕೌಸಲ್ಯಸುಪ್ರಜನಿಗೆ ‘ಪಟ್ಟಾಭಿಷೇಕ’ದ ಸಂಭ್ರಮ: ದಶರಥನಂದನ ಊರಿನಲ್ಲಿ ಮೇಳೈಸಿದ ‘ರಾಮರಾಜ್ಯ’

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more