Ayodhya: ಕಳೆದುಕೊಂಡಿದ್ದನ್ನು ನ್ಯಾಯಯುತವಾಗಿ ಪಡೆದುಕೊಳ್ಳುವುದೇ ರಾಮನ ಆದರ್ಶ: ಹರೀಶ್‌ ಕಶ್ಯಪ್‌

Ayodhya: ಕಳೆದುಕೊಂಡಿದ್ದನ್ನು ನ್ಯಾಯಯುತವಾಗಿ ಪಡೆದುಕೊಳ್ಳುವುದೇ ರಾಮನ ಆದರ್ಶ: ಹರೀಶ್‌ ಕಶ್ಯಪ್‌

Published : Jan 22, 2024, 10:46 AM ISTUpdated : Jan 22, 2024, 10:47 AM IST

ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಬಗ್ಗೆ ಆಧ್ಯಾತ್ಮಕ ಚಿಂತಕರಾದ ಹರೀಶ್‌ ಕಶ್ಯಪ್‌ ಅವರು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.
 

ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, 5 ಶತಮಾನಗಳ ಬಳಿಕ ಗತವೈಭವ ಮತ್ತೆ ಮರುಕಳಿಸಿದೆ. ಇನ್ನೂ ಅಯೋಧ್ಯೆಗೆ ಭಕ್ತ ಸಮೂಹ ಹರಿದು ಬರುತ್ತಿದೆ. ಇಂದಿನ ರಾಮ ಮಂದಿರ(Ram Mandir) ಉದ್ಘಾಟನೆ ಬಗ್ಗೆ ಆಧ್ಯಾತ್ಮಕ ಚಿಂತಕರಾದ ಹರೀಶ್‌ ಕಶ್ಯಪ್‌(Harish Kashyap) ಅವರು ಮಾತನಾಡಿದ್ದಾರೆ. ಈ ದಿನ ನಾವು ರಾಮನ ಮಹಿಮೆ ಏನು ಎಂಬುದನ್ನು ನೋಡಬಹುದು. ಶತ-ಶತಮಾನಗಳಿಂದ ಕಳೆದುಕೊಂಡಿದ್ದು, ಇಂದು ಹೊರಬರುತ್ತಿದೆ. ಕೋರ್ಟ್‌ ತೀರ್ಪು ಬರುವ ಮುಂಚೆ ನಾನು ಅಲ್ಲಿಗೆ ಹೋಗಿದ್ದೆ, ಆಗ ನನಗೆ ನೋಡಿ ಕಣ್ಣೀರು ಬಂತು ಎಂದು ಆಧ್ಯಾತ್ಮಕ ಚಿಂತಕರಾದ ಹರೀಶ್‌ ಕಶ್ಯಪ್‌ ಹೇಳುತ್ತಾರೆ.

ಇದನ್ನೂ ವೀಕ್ಷಿಸಿ:  Ram Mandir: ಕೌಸಲ್ಯಸುಪ್ರಜನಿಗೆ ‘ಪಟ್ಟಾಭಿಷೇಕ’ದ ಸಂಭ್ರಮ: ದಶರಥನಂದನ ಊರಿನಲ್ಲಿ ಮೇಳೈಸಿದ ‘ರಾಮರಾಜ್ಯ’

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more