Ayodhya: ಕಳೆದುಕೊಂಡಿದ್ದನ್ನು ನ್ಯಾಯಯುತವಾಗಿ ಪಡೆದುಕೊಳ್ಳುವುದೇ ರಾಮನ ಆದರ್ಶ: ಹರೀಶ್‌ ಕಶ್ಯಪ್‌

Ayodhya: ಕಳೆದುಕೊಂಡಿದ್ದನ್ನು ನ್ಯಾಯಯುತವಾಗಿ ಪಡೆದುಕೊಳ್ಳುವುದೇ ರಾಮನ ಆದರ್ಶ: ಹರೀಶ್‌ ಕಶ್ಯಪ್‌

Published : Jan 22, 2024, 10:46 AM ISTUpdated : Jan 22, 2024, 10:47 AM IST

ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಬಗ್ಗೆ ಆಧ್ಯಾತ್ಮಕ ಚಿಂತಕರಾದ ಹರೀಶ್‌ ಕಶ್ಯಪ್‌ ಅವರು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.
 

ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, 5 ಶತಮಾನಗಳ ಬಳಿಕ ಗತವೈಭವ ಮತ್ತೆ ಮರುಕಳಿಸಿದೆ. ಇನ್ನೂ ಅಯೋಧ್ಯೆಗೆ ಭಕ್ತ ಸಮೂಹ ಹರಿದು ಬರುತ್ತಿದೆ. ಇಂದಿನ ರಾಮ ಮಂದಿರ(Ram Mandir) ಉದ್ಘಾಟನೆ ಬಗ್ಗೆ ಆಧ್ಯಾತ್ಮಕ ಚಿಂತಕರಾದ ಹರೀಶ್‌ ಕಶ್ಯಪ್‌(Harish Kashyap) ಅವರು ಮಾತನಾಡಿದ್ದಾರೆ. ಈ ದಿನ ನಾವು ರಾಮನ ಮಹಿಮೆ ಏನು ಎಂಬುದನ್ನು ನೋಡಬಹುದು. ಶತ-ಶತಮಾನಗಳಿಂದ ಕಳೆದುಕೊಂಡಿದ್ದು, ಇಂದು ಹೊರಬರುತ್ತಿದೆ. ಕೋರ್ಟ್‌ ತೀರ್ಪು ಬರುವ ಮುಂಚೆ ನಾನು ಅಲ್ಲಿಗೆ ಹೋಗಿದ್ದೆ, ಆಗ ನನಗೆ ನೋಡಿ ಕಣ್ಣೀರು ಬಂತು ಎಂದು ಆಧ್ಯಾತ್ಮಕ ಚಿಂತಕರಾದ ಹರೀಶ್‌ ಕಶ್ಯಪ್‌ ಹೇಳುತ್ತಾರೆ.

ಇದನ್ನೂ ವೀಕ್ಷಿಸಿ:  Ram Mandir: ಕೌಸಲ್ಯಸುಪ್ರಜನಿಗೆ ‘ಪಟ್ಟಾಭಿಷೇಕ’ದ ಸಂಭ್ರಮ: ದಶರಥನಂದನ ಊರಿನಲ್ಲಿ ಮೇಳೈಸಿದ ‘ರಾಮರಾಜ್ಯ’

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more