Ayodhya: ಕಳೆದುಕೊಂಡಿದ್ದನ್ನು ನ್ಯಾಯಯುತವಾಗಿ ಪಡೆದುಕೊಳ್ಳುವುದೇ ರಾಮನ ಆದರ್ಶ: ಹರೀಶ್‌ ಕಶ್ಯಪ್‌

Ayodhya: ಕಳೆದುಕೊಂಡಿದ್ದನ್ನು ನ್ಯಾಯಯುತವಾಗಿ ಪಡೆದುಕೊಳ್ಳುವುದೇ ರಾಮನ ಆದರ್ಶ: ಹರೀಶ್‌ ಕಶ್ಯಪ್‌

Published : Jan 22, 2024, 10:46 AM ISTUpdated : Jan 22, 2024, 10:47 AM IST

ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಬಗ್ಗೆ ಆಧ್ಯಾತ್ಮಕ ಚಿಂತಕರಾದ ಹರೀಶ್‌ ಕಶ್ಯಪ್‌ ಅವರು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.
 

ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, 5 ಶತಮಾನಗಳ ಬಳಿಕ ಗತವೈಭವ ಮತ್ತೆ ಮರುಕಳಿಸಿದೆ. ಇನ್ನೂ ಅಯೋಧ್ಯೆಗೆ ಭಕ್ತ ಸಮೂಹ ಹರಿದು ಬರುತ್ತಿದೆ. ಇಂದಿನ ರಾಮ ಮಂದಿರ(Ram Mandir) ಉದ್ಘಾಟನೆ ಬಗ್ಗೆ ಆಧ್ಯಾತ್ಮಕ ಚಿಂತಕರಾದ ಹರೀಶ್‌ ಕಶ್ಯಪ್‌(Harish Kashyap) ಅವರು ಮಾತನಾಡಿದ್ದಾರೆ. ಈ ದಿನ ನಾವು ರಾಮನ ಮಹಿಮೆ ಏನು ಎಂಬುದನ್ನು ನೋಡಬಹುದು. ಶತ-ಶತಮಾನಗಳಿಂದ ಕಳೆದುಕೊಂಡಿದ್ದು, ಇಂದು ಹೊರಬರುತ್ತಿದೆ. ಕೋರ್ಟ್‌ ತೀರ್ಪು ಬರುವ ಮುಂಚೆ ನಾನು ಅಲ್ಲಿಗೆ ಹೋಗಿದ್ದೆ, ಆಗ ನನಗೆ ನೋಡಿ ಕಣ್ಣೀರು ಬಂತು ಎಂದು ಆಧ್ಯಾತ್ಮಕ ಚಿಂತಕರಾದ ಹರೀಶ್‌ ಕಶ್ಯಪ್‌ ಹೇಳುತ್ತಾರೆ.

ಇದನ್ನೂ ವೀಕ್ಷಿಸಿ:  Ram Mandir: ಕೌಸಲ್ಯಸುಪ್ರಜನಿಗೆ ‘ಪಟ್ಟಾಭಿಷೇಕ’ದ ಸಂಭ್ರಮ: ದಶರಥನಂದನ ಊರಿನಲ್ಲಿ ಮೇಳೈಸಿದ ‘ರಾಮರಾಜ್ಯ’

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more