Ayodhya: ಕಳೆದುಕೊಂಡಿದ್ದನ್ನು ನ್ಯಾಯಯುತವಾಗಿ ಪಡೆದುಕೊಳ್ಳುವುದೇ ರಾಮನ ಆದರ್ಶ: ಹರೀಶ್‌ ಕಶ್ಯಪ್‌

Ayodhya: ಕಳೆದುಕೊಂಡಿದ್ದನ್ನು ನ್ಯಾಯಯುತವಾಗಿ ಪಡೆದುಕೊಳ್ಳುವುದೇ ರಾಮನ ಆದರ್ಶ: ಹರೀಶ್‌ ಕಶ್ಯಪ್‌

Published : Jan 22, 2024, 10:46 AM ISTUpdated : Jan 22, 2024, 10:47 AM IST

ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಬಗ್ಗೆ ಆಧ್ಯಾತ್ಮಕ ಚಿಂತಕರಾದ ಹರೀಶ್‌ ಕಶ್ಯಪ್‌ ಅವರು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.
 

ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, 5 ಶತಮಾನಗಳ ಬಳಿಕ ಗತವೈಭವ ಮತ್ತೆ ಮರುಕಳಿಸಿದೆ. ಇನ್ನೂ ಅಯೋಧ್ಯೆಗೆ ಭಕ್ತ ಸಮೂಹ ಹರಿದು ಬರುತ್ತಿದೆ. ಇಂದಿನ ರಾಮ ಮಂದಿರ(Ram Mandir) ಉದ್ಘಾಟನೆ ಬಗ್ಗೆ ಆಧ್ಯಾತ್ಮಕ ಚಿಂತಕರಾದ ಹರೀಶ್‌ ಕಶ್ಯಪ್‌(Harish Kashyap) ಅವರು ಮಾತನಾಡಿದ್ದಾರೆ. ಈ ದಿನ ನಾವು ರಾಮನ ಮಹಿಮೆ ಏನು ಎಂಬುದನ್ನು ನೋಡಬಹುದು. ಶತ-ಶತಮಾನಗಳಿಂದ ಕಳೆದುಕೊಂಡಿದ್ದು, ಇಂದು ಹೊರಬರುತ್ತಿದೆ. ಕೋರ್ಟ್‌ ತೀರ್ಪು ಬರುವ ಮುಂಚೆ ನಾನು ಅಲ್ಲಿಗೆ ಹೋಗಿದ್ದೆ, ಆಗ ನನಗೆ ನೋಡಿ ಕಣ್ಣೀರು ಬಂತು ಎಂದು ಆಧ್ಯಾತ್ಮಕ ಚಿಂತಕರಾದ ಹರೀಶ್‌ ಕಶ್ಯಪ್‌ ಹೇಳುತ್ತಾರೆ.

ಇದನ್ನೂ ವೀಕ್ಷಿಸಿ:  Ram Mandir: ಕೌಸಲ್ಯಸುಪ್ರಜನಿಗೆ ‘ಪಟ್ಟಾಭಿಷೇಕ’ದ ಸಂಭ್ರಮ: ದಶರಥನಂದನ ಊರಿನಲ್ಲಿ ಮೇಳೈಸಿದ ‘ರಾಮರಾಜ್ಯ’

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more