ಹರಿಯಾಣದಲ್ಲಿ ಬಿಜೆಪಿ ಮ್ಯಾಜಿಕ್, ಜಮ್ಮು ಕಾಶ್ಮೀರದಲ್ಲಿ ಅಬ್ದುಲ್ಲಾಗಳಿಗೆ ಅಧಿಕಾರ

ಹರಿಯಾಣದಲ್ಲಿ ಬಿಜೆಪಿ ಮ್ಯಾಜಿಕ್, ಜಮ್ಮು ಕಾಶ್ಮೀರದಲ್ಲಿ ಅಬ್ದುಲ್ಲಾಗಳಿಗೆ ಅಧಿಕಾರ

Published : Oct 08, 2024, 11:24 PM IST

ಹರಿಯಾಣ ಹಾಗೂ ಜಮ್ಮು ಕಾಶ್ಮೀರ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶವನ್ನು ಮಂಗಳವಾರ ಚುನಾವಣಾ ಆಯೋಗ ಪ್ರಕಟಿಸಿದ್ದು, ಬಿಜೆಪಿ ಅಚ್ಚರಿಯ ರೀತಿಯಲ್ಲಿ ಮೂರನೇ ಬಾರಿಗೆ ಹರಿಯಾಣದಲ್ಲಿ ಅಧಿಕಾರ ಹಿಡಿದಿದೆ.
 

ಬೆಂಗಳೂರು (ಅ.8): ಹರಿಯಾಣದಲ್ಲಿ ಕೇಸರಿ ಪಡೆ ದೊಡ್ಡ ಮಟ್ಟದಲ್ಲಿ ಮ್ಯಾಜಿಕ್ ಮಾಡಿದೆ. ಎಲ್ಲಾ ಸಮೀಕ್ಷೆಗಳನ್ನ ಸುಳ್ಳಾಗಿಸಿ 3ನೇ ಬಾರಿ ಬಿಜೆಪಿ ಗೆಲುವು ಸಾಧಿಸಿದೆ. ಗೆದ್ದೆ ಬಿಟ್ಟೆವು ಎನ್ನುತ್ತಿದ್ದ ಕಾಂಗ್ರೆಸ್​ಗೆ ಭಾರೀ ಮುಖಭಂಗವಾಗಿದೆ.

ಹರಿಯಾಣದಲ್ಲಿ ಸೋಲು ಕಂಡ ಬೆನ್ನಲ್ಲಿಯೇ ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಚುನಾವಣಾ ಆಯೋಗದ ಮೇಲೆಯೇ ಅನುಮಾನ ವ್ಯಕ್ತಪಡಿಸಿದ್ದಾರೆ. ಹರಿಯಾಣ ಫಲಿತಾಂಶವನ್ನು ಯಾವುದೇ ಕಾರಣಕ್ಕೂ ಒಪ್ಪೋದಿಲ್ಲ ಎಂದು ಕಾಂಗ್ರೆಸ್‌ ಹೇಳಿದೆ.

ಕುಸ್ತಿ ಕಣದ ಹೆಣ್ಣು ಹುಲಿ ವಿನೇಶ್ ಪೊಗಾಟ್‌ಗೆ 2000ಕ್ಕೂ ಅಧಿಕ ಮತಗಳಿಂದ ಹಿನ್ನಡೆ

ಇನ್ನೊಂದೆಡೆ, ಜಮ್ಮು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಗೆ ಜಯವಾಗಿದೆ. ಆರ್ಟಿಕಲ್ 370 ಮತ್ತೆ ತರ್ತೀವಿ ಎಂದವರಿಗೆ ಮತದಾರ ಮಣೆ ಹಾಕಿದ್ದಾರೆ.  ಮುಫ್ತಿ ನೇತೃತ್ವದ ಪಿಡಿಪಿಗೆ ಭಾರೀ ಮುಖಭಂಗವಾಗಿದೆ.

20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
Read more