ಹರಿಯಾಣದಲ್ಲಿ ಬಿಜೆಪಿ ಮ್ಯಾಜಿಕ್, ಜಮ್ಮು ಕಾಶ್ಮೀರದಲ್ಲಿ ಅಬ್ದುಲ್ಲಾಗಳಿಗೆ ಅಧಿಕಾರ

ಹರಿಯಾಣದಲ್ಲಿ ಬಿಜೆಪಿ ಮ್ಯಾಜಿಕ್, ಜಮ್ಮು ಕಾಶ್ಮೀರದಲ್ಲಿ ಅಬ್ದುಲ್ಲಾಗಳಿಗೆ ಅಧಿಕಾರ

Published : Oct 08, 2024, 11:24 PM IST

ಹರಿಯಾಣ ಹಾಗೂ ಜಮ್ಮು ಕಾಶ್ಮೀರ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶವನ್ನು ಮಂಗಳವಾರ ಚುನಾವಣಾ ಆಯೋಗ ಪ್ರಕಟಿಸಿದ್ದು, ಬಿಜೆಪಿ ಅಚ್ಚರಿಯ ರೀತಿಯಲ್ಲಿ ಮೂರನೇ ಬಾರಿಗೆ ಹರಿಯಾಣದಲ್ಲಿ ಅಧಿಕಾರ ಹಿಡಿದಿದೆ.
 

ಬೆಂಗಳೂರು (ಅ.8): ಹರಿಯಾಣದಲ್ಲಿ ಕೇಸರಿ ಪಡೆ ದೊಡ್ಡ ಮಟ್ಟದಲ್ಲಿ ಮ್ಯಾಜಿಕ್ ಮಾಡಿದೆ. ಎಲ್ಲಾ ಸಮೀಕ್ಷೆಗಳನ್ನ ಸುಳ್ಳಾಗಿಸಿ 3ನೇ ಬಾರಿ ಬಿಜೆಪಿ ಗೆಲುವು ಸಾಧಿಸಿದೆ. ಗೆದ್ದೆ ಬಿಟ್ಟೆವು ಎನ್ನುತ್ತಿದ್ದ ಕಾಂಗ್ರೆಸ್​ಗೆ ಭಾರೀ ಮುಖಭಂಗವಾಗಿದೆ.

ಹರಿಯಾಣದಲ್ಲಿ ಸೋಲು ಕಂಡ ಬೆನ್ನಲ್ಲಿಯೇ ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಚುನಾವಣಾ ಆಯೋಗದ ಮೇಲೆಯೇ ಅನುಮಾನ ವ್ಯಕ್ತಪಡಿಸಿದ್ದಾರೆ. ಹರಿಯಾಣ ಫಲಿತಾಂಶವನ್ನು ಯಾವುದೇ ಕಾರಣಕ್ಕೂ ಒಪ್ಪೋದಿಲ್ಲ ಎಂದು ಕಾಂಗ್ರೆಸ್‌ ಹೇಳಿದೆ.

ಕುಸ್ತಿ ಕಣದ ಹೆಣ್ಣು ಹುಲಿ ವಿನೇಶ್ ಪೊಗಾಟ್‌ಗೆ 2000ಕ್ಕೂ ಅಧಿಕ ಮತಗಳಿಂದ ಹಿನ್ನಡೆ

ಇನ್ನೊಂದೆಡೆ, ಜಮ್ಮು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಗೆ ಜಯವಾಗಿದೆ. ಆರ್ಟಿಕಲ್ 370 ಮತ್ತೆ ತರ್ತೀವಿ ಎಂದವರಿಗೆ ಮತದಾರ ಮಣೆ ಹಾಕಿದ್ದಾರೆ.  ಮುಫ್ತಿ ನೇತೃತ್ವದ ಪಿಡಿಪಿಗೆ ಭಾರೀ ಮುಖಭಂಗವಾಗಿದೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more