ಹರಿಯಾಣದಲ್ಲಿ ಬಿಜೆಪಿ ಮ್ಯಾಜಿಕ್, ಜಮ್ಮು ಕಾಶ್ಮೀರದಲ್ಲಿ ಅಬ್ದುಲ್ಲಾಗಳಿಗೆ ಅಧಿಕಾರ

ಹರಿಯಾಣದಲ್ಲಿ ಬಿಜೆಪಿ ಮ್ಯಾಜಿಕ್, ಜಮ್ಮು ಕಾಶ್ಮೀರದಲ್ಲಿ ಅಬ್ದುಲ್ಲಾಗಳಿಗೆ ಅಧಿಕಾರ

Published : Oct 08, 2024, 11:24 PM IST

ಹರಿಯಾಣ ಹಾಗೂ ಜಮ್ಮು ಕಾಶ್ಮೀರ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶವನ್ನು ಮಂಗಳವಾರ ಚುನಾವಣಾ ಆಯೋಗ ಪ್ರಕಟಿಸಿದ್ದು, ಬಿಜೆಪಿ ಅಚ್ಚರಿಯ ರೀತಿಯಲ್ಲಿ ಮೂರನೇ ಬಾರಿಗೆ ಹರಿಯಾಣದಲ್ಲಿ ಅಧಿಕಾರ ಹಿಡಿದಿದೆ.
 

ಬೆಂಗಳೂರು (ಅ.8): ಹರಿಯಾಣದಲ್ಲಿ ಕೇಸರಿ ಪಡೆ ದೊಡ್ಡ ಮಟ್ಟದಲ್ಲಿ ಮ್ಯಾಜಿಕ್ ಮಾಡಿದೆ. ಎಲ್ಲಾ ಸಮೀಕ್ಷೆಗಳನ್ನ ಸುಳ್ಳಾಗಿಸಿ 3ನೇ ಬಾರಿ ಬಿಜೆಪಿ ಗೆಲುವು ಸಾಧಿಸಿದೆ. ಗೆದ್ದೆ ಬಿಟ್ಟೆವು ಎನ್ನುತ್ತಿದ್ದ ಕಾಂಗ್ರೆಸ್​ಗೆ ಭಾರೀ ಮುಖಭಂಗವಾಗಿದೆ.

ಹರಿಯಾಣದಲ್ಲಿ ಸೋಲು ಕಂಡ ಬೆನ್ನಲ್ಲಿಯೇ ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಚುನಾವಣಾ ಆಯೋಗದ ಮೇಲೆಯೇ ಅನುಮಾನ ವ್ಯಕ್ತಪಡಿಸಿದ್ದಾರೆ. ಹರಿಯಾಣ ಫಲಿತಾಂಶವನ್ನು ಯಾವುದೇ ಕಾರಣಕ್ಕೂ ಒಪ್ಪೋದಿಲ್ಲ ಎಂದು ಕಾಂಗ್ರೆಸ್‌ ಹೇಳಿದೆ.

ಕುಸ್ತಿ ಕಣದ ಹೆಣ್ಣು ಹುಲಿ ವಿನೇಶ್ ಪೊಗಾಟ್‌ಗೆ 2000ಕ್ಕೂ ಅಧಿಕ ಮತಗಳಿಂದ ಹಿನ್ನಡೆ

ಇನ್ನೊಂದೆಡೆ, ಜಮ್ಮು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಗೆ ಜಯವಾಗಿದೆ. ಆರ್ಟಿಕಲ್ 370 ಮತ್ತೆ ತರ್ತೀವಿ ಎಂದವರಿಗೆ ಮತದಾರ ಮಣೆ ಹಾಕಿದ್ದಾರೆ.  ಮುಫ್ತಿ ನೇತೃತ್ವದ ಪಿಡಿಪಿಗೆ ಭಾರೀ ಮುಖಭಂಗವಾಗಿದೆ.

23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
Read more