Hathras Stampede Case : ಭೀಕರ ದುರಂತಕ್ಕೆ ಕಾರಣ ಕಾಲ್ತುಳಿತವೋ..? ಕಾರ್ಕೋಟಕವೋ..? ದೇವಮಾನವನ ಸತ್ಸಂಗದಲ್ಲಿ ಸಾವಿನ ಅಟ್ಟಹಾಸ!

Hathras Stampede Case : ಭೀಕರ ದುರಂತಕ್ಕೆ ಕಾರಣ ಕಾಲ್ತುಳಿತವೋ..? ಕಾರ್ಕೋಟಕವೋ..? ದೇವಮಾನವನ ಸತ್ಸಂಗದಲ್ಲಿ ಸಾವಿನ ಅಟ್ಟಹಾಸ!

Published : Jul 09, 2024, 04:57 PM IST

ಭೋಲೆ ಬಾಬಾನ ವಿರುದ್ಧ ವಿಷಗಾಳಿಯ ಷಡ್ಯಂತ್ರ!
ಅಮಾಯಕರ ಪ್ರಾಣತೆಗೆದ ಶತ್ರುಗಳು ಯಾರು..?!
ಹಥ್ರಾಸ್ ಕಾಲ್ತುಳಿತಕ್ಕೂ ಮುನ್ನ ನಡೆದಿದ್ದೇನೇನು?

ದೇವಮಾನವನ ಸತ್ಸಂಗದಲ್ಲಿ (Satsang) ನಡೆದಿತ್ತು ನೂರಾರು ಜನರ ಪ್ರಾಣಹರಣ. ಉತ್ತರ ಪ್ರದೇಶದಲ್ಲಿ(Uttar Pradesh) ಫುಲ್ರೈ ಅನ್ನೋ ಪುಟ್ಟ ಹಳ್ಳಿ. ಆ ಹಳ್ಳಿ ಇದೆ ಅನ್ನೋ ಸಂಗತಿ, ಅದರ ಅಕ್ಕಪಕ್ಕದ ಜಿಲ್ಲೆಯವರಿಗಾದ್ರೂ ಗೊತ್ತಿದ್ಯೋ ಇಲ್ವೋ. ಆದ್ರೆ ಅದೊಂದು ದಾರುಣ ಘಟನೆಯಿಂದಾಗಿ (Hathras stampede) ಇಡೀ ದೇಶವೇ ಆ ಹಳ್ಳಿ ಕಡೆ ನೋಡೋ ಹಾಗಾಗಿದೆ. ಜುಲೈ 2ನೇ ತಾರೀಖು, ಹತ್ರಾಸ್‌ನಲ್ಲಿ ದೊಡ್ಡದೊಂದು ಸತ್ಸಂಗ ಏರ್ಪಟ್ಟಿತ್ತು. ಅದರಲ್ಲಿ ಭಾಗವಹಿಸೋಕೆ, ಅಲ್ಲಿಗೆ ಬರೋ ದೇವಮಾನವನ (Bhole Baba) ದರ್ಶನ ಪಡೆಯೋಕೆ, ಸುಮಾರು ಎರಡೂವರೆ ಲಕ್ಷ ಜನ ಸೇರಿದ್ರು. ಆದ್ರೆ, ಅಲ್ಲಿದ್ದ ಒಬ್ಬನೇ ಒಬ್ಬನಿಗೂ ಕೂಡ, ಕೆಲವೇ ಕ್ಷಣಗಳಲ್ಲಿ ನಡೆಯಬಾರದ ದುರಂತ ಘಟಿಸಲಿದೆ ಅನ್ನೋದು ಗೊತ್ತೇ ಇರ್ಲಿಲ್ಲ. ಆ ದುರಂತ ನುಂಗಿದ್ದು ಮಾತ್ರ ಬರೋಬ್ಬರಿ 121 ಜನರ ಪ್ರಾಣ ಕಳೆದುಕೊಂಡಿದ್ದರು. ಈ ಪ್ರೋಗ್ರಾಮ್ ನಡೆಸೋಕೆ, ವ್ಯವಸ್ಥಾಪಕರು ಪರ್ಮಿಷನ್ ಪಡೆದಾಗ, 80 ಸಾವಿರ ಜನ ಬರ್ತಾರೆ ಅಂತ ಕೇಳ್ಕೊಂಡಿದ್ರು. ಆದ್ರೆ, ಪ್ರವಚನ ಮುಗಿಯೋ ಹೊತ್ತಿಗೆ ಅಲ್ಲಿ ನೆರೆದಿದ್ದು, ಎರಡೂವರೆ ಲಕ್ಷ ಜನ. ಅಷ್ಟು ಜನರನ್ನ ಕಂಟ್ರೋಲ್ ಮಾಡೋದ್ರಲ್ಲಿ, ಅಲ್ಲಿದ್ದ ವ್ಯವಸ್ಥೆ ಸಂಪೂರ್ಣವಾಗಿ ಸೋತಿತ್ತು. ಅದರ ಪರಿಣಾಮ-ನೂರಾರು ಮಂದಿಯ ಪ್ರಾಣ ಹರಣ.

ಇದನ್ನೂ ವೀಕ್ಷಿಸಿ:  Bus Accident: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್: ಭೀಕರ ಅಪಘಾತದ ದೃಶ್ಯ ಪ್ರಯಾಣಿಕರ ಮೊಬೈಲ್‌ನಲ್ಲಿ ಸೆರೆ!

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more