Hathras Stampede Case : ಭೀಕರ ದುರಂತಕ್ಕೆ ಕಾರಣ ಕಾಲ್ತುಳಿತವೋ..? ಕಾರ್ಕೋಟಕವೋ..? ದೇವಮಾನವನ ಸತ್ಸಂಗದಲ್ಲಿ ಸಾವಿನ ಅಟ್ಟಹಾಸ!

Hathras Stampede Case : ಭೀಕರ ದುರಂತಕ್ಕೆ ಕಾರಣ ಕಾಲ್ತುಳಿತವೋ..? ಕಾರ್ಕೋಟಕವೋ..? ದೇವಮಾನವನ ಸತ್ಸಂಗದಲ್ಲಿ ಸಾವಿನ ಅಟ್ಟಹಾಸ!

Published : Jul 09, 2024, 04:57 PM IST

ಭೋಲೆ ಬಾಬಾನ ವಿರುದ್ಧ ವಿಷಗಾಳಿಯ ಷಡ್ಯಂತ್ರ!
ಅಮಾಯಕರ ಪ್ರಾಣತೆಗೆದ ಶತ್ರುಗಳು ಯಾರು..?!
ಹಥ್ರಾಸ್ ಕಾಲ್ತುಳಿತಕ್ಕೂ ಮುನ್ನ ನಡೆದಿದ್ದೇನೇನು?

ದೇವಮಾನವನ ಸತ್ಸಂಗದಲ್ಲಿ (Satsang) ನಡೆದಿತ್ತು ನೂರಾರು ಜನರ ಪ್ರಾಣಹರಣ. ಉತ್ತರ ಪ್ರದೇಶದಲ್ಲಿ(Uttar Pradesh) ಫುಲ್ರೈ ಅನ್ನೋ ಪುಟ್ಟ ಹಳ್ಳಿ. ಆ ಹಳ್ಳಿ ಇದೆ ಅನ್ನೋ ಸಂಗತಿ, ಅದರ ಅಕ್ಕಪಕ್ಕದ ಜಿಲ್ಲೆಯವರಿಗಾದ್ರೂ ಗೊತ್ತಿದ್ಯೋ ಇಲ್ವೋ. ಆದ್ರೆ ಅದೊಂದು ದಾರುಣ ಘಟನೆಯಿಂದಾಗಿ (Hathras stampede) ಇಡೀ ದೇಶವೇ ಆ ಹಳ್ಳಿ ಕಡೆ ನೋಡೋ ಹಾಗಾಗಿದೆ. ಜುಲೈ 2ನೇ ತಾರೀಖು, ಹತ್ರಾಸ್‌ನಲ್ಲಿ ದೊಡ್ಡದೊಂದು ಸತ್ಸಂಗ ಏರ್ಪಟ್ಟಿತ್ತು. ಅದರಲ್ಲಿ ಭಾಗವಹಿಸೋಕೆ, ಅಲ್ಲಿಗೆ ಬರೋ ದೇವಮಾನವನ (Bhole Baba) ದರ್ಶನ ಪಡೆಯೋಕೆ, ಸುಮಾರು ಎರಡೂವರೆ ಲಕ್ಷ ಜನ ಸೇರಿದ್ರು. ಆದ್ರೆ, ಅಲ್ಲಿದ್ದ ಒಬ್ಬನೇ ಒಬ್ಬನಿಗೂ ಕೂಡ, ಕೆಲವೇ ಕ್ಷಣಗಳಲ್ಲಿ ನಡೆಯಬಾರದ ದುರಂತ ಘಟಿಸಲಿದೆ ಅನ್ನೋದು ಗೊತ್ತೇ ಇರ್ಲಿಲ್ಲ. ಆ ದುರಂತ ನುಂಗಿದ್ದು ಮಾತ್ರ ಬರೋಬ್ಬರಿ 121 ಜನರ ಪ್ರಾಣ ಕಳೆದುಕೊಂಡಿದ್ದರು. ಈ ಪ್ರೋಗ್ರಾಮ್ ನಡೆಸೋಕೆ, ವ್ಯವಸ್ಥಾಪಕರು ಪರ್ಮಿಷನ್ ಪಡೆದಾಗ, 80 ಸಾವಿರ ಜನ ಬರ್ತಾರೆ ಅಂತ ಕೇಳ್ಕೊಂಡಿದ್ರು. ಆದ್ರೆ, ಪ್ರವಚನ ಮುಗಿಯೋ ಹೊತ್ತಿಗೆ ಅಲ್ಲಿ ನೆರೆದಿದ್ದು, ಎರಡೂವರೆ ಲಕ್ಷ ಜನ. ಅಷ್ಟು ಜನರನ್ನ ಕಂಟ್ರೋಲ್ ಮಾಡೋದ್ರಲ್ಲಿ, ಅಲ್ಲಿದ್ದ ವ್ಯವಸ್ಥೆ ಸಂಪೂರ್ಣವಾಗಿ ಸೋತಿತ್ತು. ಅದರ ಪರಿಣಾಮ-ನೂರಾರು ಮಂದಿಯ ಪ್ರಾಣ ಹರಣ.

ಇದನ್ನೂ ವೀಕ್ಷಿಸಿ:  Bus Accident: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್: ಭೀಕರ ಅಪಘಾತದ ದೃಶ್ಯ ಪ್ರಯಾಣಿಕರ ಮೊಬೈಲ್‌ನಲ್ಲಿ ಸೆರೆ!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more