Hathras Stampede Case : ಭೀಕರ ದುರಂತಕ್ಕೆ ಕಾರಣ ಕಾಲ್ತುಳಿತವೋ..? ಕಾರ್ಕೋಟಕವೋ..? ದೇವಮಾನವನ ಸತ್ಸಂಗದಲ್ಲಿ ಸಾವಿನ ಅಟ್ಟಹಾಸ!

Hathras Stampede Case : ಭೀಕರ ದುರಂತಕ್ಕೆ ಕಾರಣ ಕಾಲ್ತುಳಿತವೋ..? ಕಾರ್ಕೋಟಕವೋ..? ದೇವಮಾನವನ ಸತ್ಸಂಗದಲ್ಲಿ ಸಾವಿನ ಅಟ್ಟಹಾಸ!

Published : Jul 09, 2024, 04:57 PM IST

ಭೋಲೆ ಬಾಬಾನ ವಿರುದ್ಧ ವಿಷಗಾಳಿಯ ಷಡ್ಯಂತ್ರ!
ಅಮಾಯಕರ ಪ್ರಾಣತೆಗೆದ ಶತ್ರುಗಳು ಯಾರು..?!
ಹಥ್ರಾಸ್ ಕಾಲ್ತುಳಿತಕ್ಕೂ ಮುನ್ನ ನಡೆದಿದ್ದೇನೇನು?

ದೇವಮಾನವನ ಸತ್ಸಂಗದಲ್ಲಿ (Satsang) ನಡೆದಿತ್ತು ನೂರಾರು ಜನರ ಪ್ರಾಣಹರಣ. ಉತ್ತರ ಪ್ರದೇಶದಲ್ಲಿ(Uttar Pradesh) ಫುಲ್ರೈ ಅನ್ನೋ ಪುಟ್ಟ ಹಳ್ಳಿ. ಆ ಹಳ್ಳಿ ಇದೆ ಅನ್ನೋ ಸಂಗತಿ, ಅದರ ಅಕ್ಕಪಕ್ಕದ ಜಿಲ್ಲೆಯವರಿಗಾದ್ರೂ ಗೊತ್ತಿದ್ಯೋ ಇಲ್ವೋ. ಆದ್ರೆ ಅದೊಂದು ದಾರುಣ ಘಟನೆಯಿಂದಾಗಿ (Hathras stampede) ಇಡೀ ದೇಶವೇ ಆ ಹಳ್ಳಿ ಕಡೆ ನೋಡೋ ಹಾಗಾಗಿದೆ. ಜುಲೈ 2ನೇ ತಾರೀಖು, ಹತ್ರಾಸ್‌ನಲ್ಲಿ ದೊಡ್ಡದೊಂದು ಸತ್ಸಂಗ ಏರ್ಪಟ್ಟಿತ್ತು. ಅದರಲ್ಲಿ ಭಾಗವಹಿಸೋಕೆ, ಅಲ್ಲಿಗೆ ಬರೋ ದೇವಮಾನವನ (Bhole Baba) ದರ್ಶನ ಪಡೆಯೋಕೆ, ಸುಮಾರು ಎರಡೂವರೆ ಲಕ್ಷ ಜನ ಸೇರಿದ್ರು. ಆದ್ರೆ, ಅಲ್ಲಿದ್ದ ಒಬ್ಬನೇ ಒಬ್ಬನಿಗೂ ಕೂಡ, ಕೆಲವೇ ಕ್ಷಣಗಳಲ್ಲಿ ನಡೆಯಬಾರದ ದುರಂತ ಘಟಿಸಲಿದೆ ಅನ್ನೋದು ಗೊತ್ತೇ ಇರ್ಲಿಲ್ಲ. ಆ ದುರಂತ ನುಂಗಿದ್ದು ಮಾತ್ರ ಬರೋಬ್ಬರಿ 121 ಜನರ ಪ್ರಾಣ ಕಳೆದುಕೊಂಡಿದ್ದರು. ಈ ಪ್ರೋಗ್ರಾಮ್ ನಡೆಸೋಕೆ, ವ್ಯವಸ್ಥಾಪಕರು ಪರ್ಮಿಷನ್ ಪಡೆದಾಗ, 80 ಸಾವಿರ ಜನ ಬರ್ತಾರೆ ಅಂತ ಕೇಳ್ಕೊಂಡಿದ್ರು. ಆದ್ರೆ, ಪ್ರವಚನ ಮುಗಿಯೋ ಹೊತ್ತಿಗೆ ಅಲ್ಲಿ ನೆರೆದಿದ್ದು, ಎರಡೂವರೆ ಲಕ್ಷ ಜನ. ಅಷ್ಟು ಜನರನ್ನ ಕಂಟ್ರೋಲ್ ಮಾಡೋದ್ರಲ್ಲಿ, ಅಲ್ಲಿದ್ದ ವ್ಯವಸ್ಥೆ ಸಂಪೂರ್ಣವಾಗಿ ಸೋತಿತ್ತು. ಅದರ ಪರಿಣಾಮ-ನೂರಾರು ಮಂದಿಯ ಪ್ರಾಣ ಹರಣ.

ಇದನ್ನೂ ವೀಕ್ಷಿಸಿ:  Bus Accident: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್: ಭೀಕರ ಅಪಘಾತದ ದೃಶ್ಯ ಪ್ರಯಾಣಿಕರ ಮೊಬೈಲ್‌ನಲ್ಲಿ ಸೆರೆ!

19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
Read more