Hathras Stampede Case : ಭೀಕರ ದುರಂತಕ್ಕೆ ಕಾರಣ ಕಾಲ್ತುಳಿತವೋ..? ಕಾರ್ಕೋಟಕವೋ..? ದೇವಮಾನವನ ಸತ್ಸಂಗದಲ್ಲಿ ಸಾವಿನ ಅಟ್ಟಹಾಸ!

Hathras Stampede Case : ಭೀಕರ ದುರಂತಕ್ಕೆ ಕಾರಣ ಕಾಲ್ತುಳಿತವೋ..? ಕಾರ್ಕೋಟಕವೋ..? ದೇವಮಾನವನ ಸತ್ಸಂಗದಲ್ಲಿ ಸಾವಿನ ಅಟ್ಟಹಾಸ!

Published : Jul 09, 2024, 04:57 PM IST

ಭೋಲೆ ಬಾಬಾನ ವಿರುದ್ಧ ವಿಷಗಾಳಿಯ ಷಡ್ಯಂತ್ರ!
ಅಮಾಯಕರ ಪ್ರಾಣತೆಗೆದ ಶತ್ರುಗಳು ಯಾರು..?!
ಹಥ್ರಾಸ್ ಕಾಲ್ತುಳಿತಕ್ಕೂ ಮುನ್ನ ನಡೆದಿದ್ದೇನೇನು?

ದೇವಮಾನವನ ಸತ್ಸಂಗದಲ್ಲಿ (Satsang) ನಡೆದಿತ್ತು ನೂರಾರು ಜನರ ಪ್ರಾಣಹರಣ. ಉತ್ತರ ಪ್ರದೇಶದಲ್ಲಿ(Uttar Pradesh) ಫುಲ್ರೈ ಅನ್ನೋ ಪುಟ್ಟ ಹಳ್ಳಿ. ಆ ಹಳ್ಳಿ ಇದೆ ಅನ್ನೋ ಸಂಗತಿ, ಅದರ ಅಕ್ಕಪಕ್ಕದ ಜಿಲ್ಲೆಯವರಿಗಾದ್ರೂ ಗೊತ್ತಿದ್ಯೋ ಇಲ್ವೋ. ಆದ್ರೆ ಅದೊಂದು ದಾರುಣ ಘಟನೆಯಿಂದಾಗಿ (Hathras stampede) ಇಡೀ ದೇಶವೇ ಆ ಹಳ್ಳಿ ಕಡೆ ನೋಡೋ ಹಾಗಾಗಿದೆ. ಜುಲೈ 2ನೇ ತಾರೀಖು, ಹತ್ರಾಸ್‌ನಲ್ಲಿ ದೊಡ್ಡದೊಂದು ಸತ್ಸಂಗ ಏರ್ಪಟ್ಟಿತ್ತು. ಅದರಲ್ಲಿ ಭಾಗವಹಿಸೋಕೆ, ಅಲ್ಲಿಗೆ ಬರೋ ದೇವಮಾನವನ (Bhole Baba) ದರ್ಶನ ಪಡೆಯೋಕೆ, ಸುಮಾರು ಎರಡೂವರೆ ಲಕ್ಷ ಜನ ಸೇರಿದ್ರು. ಆದ್ರೆ, ಅಲ್ಲಿದ್ದ ಒಬ್ಬನೇ ಒಬ್ಬನಿಗೂ ಕೂಡ, ಕೆಲವೇ ಕ್ಷಣಗಳಲ್ಲಿ ನಡೆಯಬಾರದ ದುರಂತ ಘಟಿಸಲಿದೆ ಅನ್ನೋದು ಗೊತ್ತೇ ಇರ್ಲಿಲ್ಲ. ಆ ದುರಂತ ನುಂಗಿದ್ದು ಮಾತ್ರ ಬರೋಬ್ಬರಿ 121 ಜನರ ಪ್ರಾಣ ಕಳೆದುಕೊಂಡಿದ್ದರು. ಈ ಪ್ರೋಗ್ರಾಮ್ ನಡೆಸೋಕೆ, ವ್ಯವಸ್ಥಾಪಕರು ಪರ್ಮಿಷನ್ ಪಡೆದಾಗ, 80 ಸಾವಿರ ಜನ ಬರ್ತಾರೆ ಅಂತ ಕೇಳ್ಕೊಂಡಿದ್ರು. ಆದ್ರೆ, ಪ್ರವಚನ ಮುಗಿಯೋ ಹೊತ್ತಿಗೆ ಅಲ್ಲಿ ನೆರೆದಿದ್ದು, ಎರಡೂವರೆ ಲಕ್ಷ ಜನ. ಅಷ್ಟು ಜನರನ್ನ ಕಂಟ್ರೋಲ್ ಮಾಡೋದ್ರಲ್ಲಿ, ಅಲ್ಲಿದ್ದ ವ್ಯವಸ್ಥೆ ಸಂಪೂರ್ಣವಾಗಿ ಸೋತಿತ್ತು. ಅದರ ಪರಿಣಾಮ-ನೂರಾರು ಮಂದಿಯ ಪ್ರಾಣ ಹರಣ.

ಇದನ್ನೂ ವೀಕ್ಷಿಸಿ:  Bus Accident: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್: ಭೀಕರ ಅಪಘಾತದ ದೃಶ್ಯ ಪ್ರಯಾಣಿಕರ ಮೊಬೈಲ್‌ನಲ್ಲಿ ಸೆರೆ!

47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
Read more