ಹೆಚ್‌ಡಿಕೆಯಿಂದ ಬ್ರಾಹ್ಮಣ ಸಿಎಂ ಬಾಣ, ಬಿಜೆಪಿ ಕೆಡವಲು ಹೋಗಿ ಖೆಡ್ಡಾಗೆ ಬಿದ್ರಾ ಕುಮಾರಣ್ಣ?

ಹೆಚ್‌ಡಿಕೆಯಿಂದ ಬ್ರಾಹ್ಮಣ ಸಿಎಂ ಬಾಣ, ಬಿಜೆಪಿ ಕೆಡವಲು ಹೋಗಿ ಖೆಡ್ಡಾಗೆ ಬಿದ್ರಾ ಕುಮಾರಣ್ಣ?

Published : Feb 06, 2023, 11:06 PM IST

ಬಿಜೆಪಿ ಬ್ರಾಹ್ಮಣ ಮುಖ್ಯಮಂತ್ರಿ ಮಾಡುವ ಹುನ್ನಾರ ಹೇಳಿಕೆ ವಿವಾದದಲ್ಲಿ ಕುಮಾರಸ್ವಾಮಿ, ಒಂದೇ ದಿನ 6 ಯೋಜನೆಗೆ ಚಾಲನೆ ನೀಡಿದ ಮೋದಿ, ಕಬ್ಬು ಬೆಳೆಯುವ ರೈತರ ಆದಾಯ ದ್ವಿಗುಣ, ಎಥೆನಾಲ್ ಯಶೋಗಾಥೆ ಸೇರಿದಂತೆ ಇಂದಿನ ಇಡಿ ದಿನದ ಪ್ರಮುಖ ಸುದ್ದಿಯ ಕಂಪ್ಲೀಟ್ ಪ್ಯಾಕೇಜ್ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಬಿಜೆಪಿ ವಿರುದ್ಧ ಒಕ್ಕಲಿಗ ಹಾಗೂ ಇತರ ಸಮುದಾಯದ ಮತಗಳನ್ನು ಕ್ರೋಢಿಕರಿಸಲು ಹೆಚ್‌ಡಿ ಕುಮಾರಸ್ವಾಮಿ ಬ್ರಾಹ್ಮಣ ಸಿಎಂ ಬಾಣ ಬಿಟ್ಟಿದ್ದಾರೆ. ಗೋಡ್ಸೆ, ಗಾಂಧಿ ಕೊಂದ ಡಿಎನ್ಎ ಹೊಂದಿದ ವ್ಯಕ್ತಿಯನ್ನು ಬಿಜೆಪಿ ಸಿಎಂ ಮಾಡುತ್ತಿದೆ ಎಂದು ಪ್ರಹ್ಲಾದ್ ಜೋಶಿಯನ್ನು ಟಾರ್ಗೆಟ್ ಮಾಡಿದ್ದಾರೆ. ಜೋಶಿ ಮರಾಠ ಪೇಶ್ವೇ ವಂಶಕ್ಕೆ ಸೇರಿದವರು. ಬಿಜೆಪಿ ಜೋಶಿಯನ್ನು ಸಿಎಂ ಮಾಡುವ ಹುನ್ನಾರ ಮಾಡುತ್ತಿದೆ ಎಂದಿದ್ದಾರೆ. ಬಿಜೆಪಿ ವಿರುದ್ಧದ ಪ್ರಹಾರದ ವೇಳೆ ಹೆಚ್‌ಡಿಕೆ ಬಳಸಿರುವ ಪದಗಳು ಹಾಗೂ ಹುಟ್ಟು ಹಾಕಿದ ಚರ್ಚೆ ಇದೀಗ ಜೆಡಿಎಸ್‌ಗೆ ಮುಳುವಾಗುವಂತೆ ಕಾಣುತ್ತಿದೆ. ಕಳೆದ ಚುನಾವಣೆಯಲ್ಲಿ ಸಂಸದೆ ಸುಮಲತಾರನ್ನು ಸೋಲಿಸಲು ಬಳಸಿದ ಪದ ಪ್ರಯೋಗ ಜೆಡಿಎಸ್‌ಗೆ ಮುಳುವಾಗಿತ್ತು. ಇದೀಗ ವಿಧಾನಸಭಾ ಚುನಾವಣೆಯಲ್ಲೂ ಜೆಡಿಎಸ್‌ಗೆ ಮತ್ತೆ ಹಿನ್ನಡೆಯಾಗುವ ಎಲ್ಲಾ ಸಾಧ್ಯತೆಗಳು ಗೋಚರಿಸುತ್ತಿದೆ. 

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more